ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

ಕರ್ನಾಟಕದಲ್ಲಿ ಡೆಂಗೆ ಹೆಚ್ಚಳ : ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌

ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗೆ ಜ್ವರ ಪ್ರಕರಣಗಳ ಹೆಚ್ವಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್‌ ಜನರಲ್‌ಗೆ ಆದೇಶಿಸಿದೆ. ಕಲಾಪ ಪ್ರಾರಂಭವಾಗುತ್ತಿದ್ದ ಮುಖ್ಯನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ನೇತೃತ್ವದ ವಿಭಾಗೀಯ ಪೀಠವು ವಿಷಯ … Continued

ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿ- ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಏಪ್ರಿಲ್‌ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ಇವಿಎಂಗಳ ಬದಲಿಗೆ ಮತಪತ್ರ ಬಳಕೆ ಮಾಡಬೇಕು … Continued

ಅಯೋಧ್ಯಾ ರಾಮ ಮಂದಿರ : ಜನವರಿ 22 ರಂದು ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಯಾಗರಾಜ್‌ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. … Continued

ಶ್ರೀರಂಗಪಟ್ಟಣದ ಐತಿಹಾಸಿಕ ಮಸೀದಿಯಲ್ಲಿ ಮದರಸಾ ನಡೆಸುವ ಆರೋಪ: ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಶ್ರೀರಂಗಪಟ್ಟಣದ ಪ್ರಸಿದ್ಧ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತ ಸ್ಮಾರಕವಾಗಿದ್ದು, ಅಲ್ಲಿ ಅನಧಿಕೃತ ಮದರಸಾ ನಡೆಸಲಾಗುತ್ತಿದ್ದು, ಅದನ್ನು ಮುಚ್ಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ ಮಹಾನಿರ್ದೇಶಕರು ಸೇರಿ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ … Continued

ದೋಷಿ ಜನ ಪ್ರತಿನಿಧಿಗಳನ್ನು ಅನರ್ಹಗೊಳಿಸುವ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 8(3) ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ

ನವದೆಹಲಿ: ನ್ಯಾಯಾಲಯಗಳಲ್ಲಿ ದೋಷಿಗಳೆಂದು ತೀರ್ಮಾನಿಸಲಾದ ಸಂಸದರು ಅಥವಾ ಶಾಸಕರು ತನ್ನಿಂತಾನೇ ಅನರ್ಹಗೊಳ್ಳಲು ಕಾರಣವಾಗುವ ಜನ ಪ್ರತಿನಿಧಿ ಕಾಯಿದೆಯ ಸೆಕ್ಷನ್‌ 8(3) ಅನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌)ಅರ್ಜಿ ಸಲ್ಲಿಸಲಾಗಿದೆ. ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಲಿಲಿ ಥಾಮಸ್‌ ಪ್ರಕರಣದಲ್ಲಿ ನೀಡಲಾದ ತೀರ್ಪನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಕೇರಳ ಮೂಲದ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ … Continued

ಬಿಬಿಎಂಪಿ ರಸ್ತೆ ಗುಂಡಿ ಪ್ರಕರಣ: ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರೆಂಟ್‌ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್‌ ವಿರುದ್ಧ ಮಂಗಳವಾರ ಜಾಮೀನು ಸಹಿತ ವಾರೆಂಟ್‌ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ಅಧಿಕಾರಿಯನ್ನು ವಶಕ್ಕೆ ಪಡೆದು ಗುರುವಾರ (ಫೆ. 17) ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಮಹತ್ವದ ಆದೇಶ ಮಾಡಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ರಸ್ತೆಗಳ … Continued

ಜಿಂದಾಲ್‌ಗೆ 3,667 ಎಕರೆ ಜಮೀನು ಪರಭಾರೆ: ಸಂಪುಟ ಸಭೆ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್‌ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಸೌತ್‌ವೆಸ್ಟ್ ಸ್ಟೀಲ್ ಕಾರ್ಪೊರೇಷನ್ ಲಿಮಿಟೆಡ್‌ಗೆ 3,667 ಎಕರೆ ಸರ್ಕಾರಿ ಜಮೀನು ಪರಭಾರೆ ಮಾಡಲು ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿತು. ಇಡೀ ಪ್ರಕರಣ ಮುಖ್ಯಮಂತ್ರಿಗಳ ಮುಂದೆ ಮರು ಪರಿಶೀಲನೆಯಲ್ಲಿದೆ ಎಂದು ಸರ್ಕಾರಿ ವಕೀಲರು ನೀಡಿದ ಹೇಳಿಕೆಯನ್ನು … Continued

ಧಾರ್ಮಿಕ ಮತಾಂತರ: ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

ನವ ದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮ ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, … Continued