ತಿರುಪತಿ ಭಕ್ತರ ಸುರಕ್ಷತೆಗೆ ಕ್ರಮ: ಪಾದಚಾರಿ ಮಾರ್ಗದಲ್ಲಿ ತೆರಳುವ ಭಕ್ತರ ಕೈಗೆ ಇನ್ಮುಂದೆ ಕೊಡ್ತಾರೆ ದೊಣ್ಣೆ …

ತಿರುಪತಿ: ಭಕ್ತಾದಿಗಳ ಸುರಕ್ಷತೆ ಮತ್ತು ಭದ್ರತೆಯು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಪ್ರಮುಖ ಆದ್ಯತೆಯಾಗಿದೆ ಎಂದು ಟಿಟಿಡಿ ಅಧ್ಯಕ್ಷ ಬಿ ಕರುಣಾಕರ ರೆಡ್ಡಿ ಹೇಳಿದ್ದಾರೆ. ತಿರುಪತಿಯ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹದಲ್ಲಿ ಟಿಟಿಡಿ, ಜಿಲ್ಲೆಯ ಅಧಿಕಾರಿಗಳು ಮತ್ತು ಅರಣ್ಯಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ, ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾ ರೆಡ್ಡಿ ಅವರೊಂದಿಗೆ … Continued