ಭಟ್ಕಳ: ಪೊಲೀಸ್ ಜೀಪ್ ಡಿಕ್ಕಿ, ಮಹಿಳೆ ಸಾವು

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಪೈಲಟ್ ಮಾಡುವ ಸಲುವಾಗಿ ಬೆಳಕೆ ಕಡೆಯಿಂದ ಸಾರದಹೊಳೆ ಕಡೆಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಮಹಿಳೆಯನ್ನು ವೆಂಕಟಾಪುರ   ನಿವಾಸಿ ವಿಜಯಾ ಹೊನ್ನಾವರಕರ … Continued