ಸುಪ್ರೀಂ ಕೋರ್ಟ್ ಅಂತಿಮ ತೀರ್ಪಿನ ಬಳಿಕ ಶಬರಿಮಲೆ ವಿಷಯದ ಬಗ್ಗೆ ತೀರ್ಮಾನ: ಕೇರಳ ಸಿಎಂ

ಮಳಪ್ಪುರಂ: ಶಬರಿಮಲೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಗೊಂಡ ಬಳಿಕ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಳಪ್ಪುರಂ ನಲ್ಲಿ ಚುನಾವಣಾ ಪ್ರಚಾರ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಶಬರಿಮಲೆಗೆ ಮಹಿಳೆಯರು ಪ್ರವೇಶಿಸುವ ಬಗ್ಗೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿ, ಆ ಬಳಿಕ ಭಿನ್ನಾಭಿಪ್ರಾಯಗಳನ್ನು … Continued