14 ಬಾರಿ ಚಿನ್ನದ ಅಂಬಾರಿ ಹೊತ್ತ ದಸರಾ ಆನೆಗೆ ಗುಂಡೇಟು: ಜಮೀನು ಮಾಲೀಕನ ಬಂಧನ

ಮೈಸೂರು: ಮೈಸೂರು ದಸರಾದಲ್ಲಿ (Mysuru Dasara) 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಗುಂಡು ಹಾರಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಡಿಸೆಂಬರ್ 15ರಂದು ಆನೆ ಬಲರಾಮ ಹೋಗಿದ್ದು, ಇದರಿಂದ ಸಿಟ್ಟಿಗೆದ್ದ ಜಮೀನು ಮಾಲೀಕ ಸುರೇಶ ಎಂಬಾತ ಆನೆಗೆ ಗುಂಡು … Continued

ಸೋಲಾರ್ ಘಟಕದ ಒಳಗೆ ನುಗ್ಗಿದ್ದ ಚಿರತೆ ಮರಿ ರಕ್ಷಣೆ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಬೇಲಾಳು ಗ್ರಾಮದ ಸಮೀಪದ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಪ್ಲಾಂಟ್ ಆವರಣದಲ್ಲಿ ಸಿಕ್ಕಿಬಿದ್ದಿದ್ದ ಎರಡು ಚಿರತೆ ರಕ್ಷಣೆ ಮಾಡಲಾಗಿದೆ. ದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಪ್ಲಾಂಟ್ ಒಳಗೆ ಹೋದ ಚಿರತೆ ಮರಿ ತಂತಿ ಬೇಲಿಯಲ್ಲಿ ಸಿಲುಕಿ ಹೊರಗೆ ಹೋಗಲಾಗದೆ ಒದ್ದಾಡುತ್ತಿತ್ತು. ನಂತರ ಕೂಗಾಟ ಆರಂಭಿಸಿದೆ. ಇದನ್ನು ನೋಡಿದ … Continued