ಗಂಟಲಲ್ಲಿ ಪಿಸ್ತಾ ಸಿಪ್ಪೆ ಸಿಲುಕಿ 2 ವರ್ಷದ ಮಗು ಸಾವು
ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಎಂದು ಗುರುತಿಸಲಾಗಿದೆ. ಪಿಸ್ತಾವನ್ನು ತಿನ್ನುತ್ತಿದ್ದಾಗ ಅದರ ಸಿಪ್ಪೆ ಬಾಲಕನ … Continued