ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಜೆಪಿ ನಡ್ಡಾ ನೇಮಕ
ನವದೆಹಲಿ: ಉತ್ತರ ಮುಂಬೈ ಕ್ಷೇತ್ರದಿಂದ 18ನೇ ಲೋಕಸಭೆಗೆ ಪ್ರವೇಶಿಸಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಬದಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರನ್ನಾಗಿ ನೇಮಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ 41 ಅಭ್ಯರ್ಥಿಗಳಲ್ಲಿ ಜೆ.ಪಿ. ನಡ್ಡಾ ಕೂಡ ಒಬ್ಬರು. ಗೋಯಲ್ ಅವರು ಜುಲೈ 5, … Continued