ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಜೆಪಿ ನಡ್ಡಾ ನೇಮಕ

ನವದೆಹಲಿ: ಉತ್ತರ ಮುಂಬೈ ಕ್ಷೇತ್ರದಿಂದ 18ನೇ ಲೋಕಸಭೆಗೆ ಪ್ರವೇಶಿಸಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಬದಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರನ್ನಾಗಿ ನೇಮಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ 41 ಅಭ್ಯರ್ಥಿಗಳಲ್ಲಿ ಜೆ.ಪಿ. ನಡ್ಡಾ ಕೂಡ ಒಬ್ಬರು. ಗೋಯಲ್ ಅವರು ಜುಲೈ 5, … Continued

ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued

ಲೋಕಸಭೆ ಚುನಾವಣೆ 2024 : ಬಿಜೆಪಿಯಿಂದ 72 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ; ಸಂಪೂರ್ಣ ಪಟ್ಟಿ ಇಲ್ಲಿದೆ….

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಚುನಾವಣೆಗೆ ತನ್ನ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ತ್ರಿಪುರ, ತೆಲಂಗಾಣ, ದೆಹಲಿ, ಹರಿಯಾಣ ಮತ್ತು ಮಧ್ಯಪ್ರದೇಶದಿಂದ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯು ಪಕ್ಷವು ನಾಗ್ಪುರದಿಂದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, … Continued

ಶೀಘ್ರದಲ್ಲೇ ಭಾರತದ ರೂಪಾಯಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ವ್ಯಾಪಾರ: ಪಿಯೂಷ್ ಗೋಯಲ್

ರಾಜಕೋಟ್: ವಿವಿಧ ದೇಶಗಳ ಹಲವಾರು ಬ್ಯಾಂಕ್‌ಗಳು ಭಾರತೀಯ ಬ್ಯಾಂಕ್‌ಗಳಲ್ಲಿ ವಿಶೇಷ ವೋಸ್ಟ್ರೋ ಖಾತೆಗಳನ್ನು ತೆರೆಯುತ್ತಿರುವುದರಿಂದ ವ್ಯಾಪಾರಿಗಳು ಶೀಘ್ರದಲ್ಲೇ ಭಾರತೀಯ ಕರೆನ್ಸಿ ರೂಪಾಯಿಯಲ್ಲಿ ವಿದೇಶಿ ವ್ಯಾಪಾರವನ್ನು ಇತ್ಯರ್ಥಪಡಿಸಲು ಸಾಧ್ಯವಾಗುತ್ತದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಶನಿವಾರ ಭರವಸೆ ವ್ಯಕ್ತಪಡಿಸಿದ್ದಾರೆ. ಯುಕೆ, ಸಿಂಗಾಪುರ ಮತ್ತು ನ್ಯೂಜಿಲೆಂಡ್ ಸೇರಿದಂತೆ 18 ದೇಶಗಳ ಕರೆಸ್ಪಾಂಡೆಂಟ್ ಬ್ಯಾಂಕ್‌ಗಳ ವಿಶೇಷ … Continued

2027-29ರ ವೇಳೆಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿ : ಪಿಯೂಷ್ ಗೋಯಲ್

ನವದೆಹಲಿ: ಭಾರತವು 2027-29ರ ವೇಳೆಗೆ ವೇಳೆಗೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಸೋಮವಾರ ಫ್ರಾನ್ಸ್‌ನಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪಿಯೂಷ್ ಗೋಯಲ್ ಪ್ರಸ್ತುತ, ಭಾರತವು 3.5 ಟ್ರಿಲಿಯನ್ ಡಾಲರ್ ಜಿಡಿಪಿ ಹೊಂದಿದ್ದು, ಇದು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ ಮತ್ತು ಮುಂದಿನ 4 ರಿಂದ … Continued

4,445 ಕೋಟಿ ರೂ.ಗಳ ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರ ಒಪ್ಪಿಗೆ

ನವದೆಹಲಿ: ದೇಶದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ 4,445 ಕೋಟಿ ರೂಪಾಯಿ ವೆಚ್ಚದಲ್ಲಿ ಏಳು ಜವಳಿ ಪಾರ್ಕ್ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪಿಎಂ ಮೇಘಾ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ಸ್ ರೀಜನ್ ಅಂಡ್ ಅಪಾರೆಲ್ಸ್ – ಪಿಎಂ ಮಿತ್ರ ಪಾರ್ಕ್ ದೇಶದ ವಿವಿಧ ಕಡೆ ಆರಂಭಿಸಲು ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದೆ. … Continued

ರೈಲ್ವೆ ಖಾಸಗೀಕರಣವಿಲ್ಲ: ಪಿಯುಷ್‌ ಗೋಯಲ್‌ ಪುನರುಚ್ಚಾರ

ನವ ದೆಹಲಿ: ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್‌ ಗೋಯಲ್‌ ಪುನರುಚ್ಚರಿಸಿದ್ದಾರೆ. ಅವರು ಸಂಸತ್ತಿನಲ್ಲಿ ಮಾತನಾಡಿ, ಭಾರತೀಯ ರೈಲ್ವೆ ಪ್ರತಿಯೊಬ್ಬ ಭಾರತೀಯನ ಸ್ವತ್ತು. ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ. ಅದು ಸರಕಾರಿ ಒಡೆತನದಲ್ಲಿಯೇ ಇರಲಿದೆ ಎಂದರು. ೨೦೨೧-೨೨ನೇ ಆಯವ್ಯಯದಲ್ಲಿ ರೈಲ್ವೆಗೆ ೨.೧೫ ಲಕ್ಷ ಕೋಟಿ ರೂ. ಅನುದಾನ ತೆಗೆದಿಡಲಾಗಿದೆ. ಪ್ರಯಾಣಿಕರ … Continued