ವಿಜಯಪುರ: ತಾಂತ್ರಿಕ ದೋಷದಿಂದ ಜಮೀನಿಗೆ ಅಪ್ಪಳಿಸಿದ ಖಾಸಗಿ ತರಬೇತಿ ವಿಮಾನ ; ಇಬ್ಬರಿಗೆ ಗಾಯ

ವಿಜಯಪುರ: ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸಮ್ಮತ; ಇಬ್ಬರು ಪೈಲಟ್‌ಗಳು ಸುರಕ್ಷಿತ ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಬಳಿ ಭಾನುವಾರ (ಫೆಬ್ರವರಿ 8) ರೆಡ್‌ಬರ್ಡ್ ಏವಿಯೇಷನ್ ಸಂಸ್ಥೆಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ನೆಲಕ್ಕೆ ಅಪ್ಪಳಿಸಿದೆ (Crash-land). ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಬುರಗಿಯಿಂದ ಬೆಳಗಾವಿಗೆ ತರಬೇತಿ … Continued