ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾದ ವಿಮಾನ ; 66 ಮಂದಿ ಸಾವು

ಬೊಗೋಟಾ: ಕೊಲಂಬಿಯಾದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಕನಿಷ್ಠ 66 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. 125 ಸೈನಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕ್-ಆಫ್ ಆಗುವ ಸಂದರ್ಭದಲ್ಲೇ ಪತನಗೊಂಡಿದೆ. ಕೊಲಂಬಿಯಾದ ದಕ್ಷಿಣ ಭಾಗದ ಎಕ್ವಡಾರ್ ಮತ್ತು ಪೆರು ಗಡಿ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ … Continued

80 ಸೈನಿಕರಿದ್ದ ಕೊಲಂಬಿಯಾ ಸೇನಾ ವಿಮಾನ ಪತನ

ಬೊಗೋಟಾ: ಎಕ್ವೆಡಾರ್ ಗಡಿಯ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ಎಂಬಲ್ಲಿ ಕೊಲಂಬಿಯಾ ಸೇನೆಗೆ ಸೇರಿದ ಸರಕು ಸಾಗಣೆ ವಿಮಾನವೊಂದು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಈವಿಮಾನದಲ್ಲಿ ಸುಮಾರು 80 ಸೈನಿಕರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಕೊಲಂಬಿಯಾ ವಾಯುಪಡೆಗೆ ಸೇರಿದ ಹರ್ಕ್ಯುಲಿಸ್ C-130 (Hercules C-130)  ಅಮೆಜಾನ್ ಪ್ರಾಂತ್ಯದ ಪುಟುಮಾಯೊದ ದುರ್ಗಮ ಪ್ರದೇಶವಾದ ಪೋರ್ಟೊ ಲೆಗುಯಿಜಾಮೊ … Continued

ವಿಜಯಪುರ: ತಾಂತ್ರಿಕ ದೋಷದಿಂದ ಜಮೀನಿಗೆ ಅಪ್ಪಳಿಸಿದ ಖಾಸಗಿ ತರಬೇತಿ ವಿಮಾನ ; ಇಬ್ಬರಿಗೆ ಗಾಯ

ವಿಜಯಪುರ: ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸಮ್ಮತ; ಇಬ್ಬರು ಪೈಲಟ್‌ಗಳು ಸುರಕ್ಷಿತ ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಬಳಿ ಭಾನುವಾರ (ಫೆಬ್ರವರಿ 8) ರೆಡ್‌ಬರ್ಡ್ ಏವಿಯೇಷನ್ ಸಂಸ್ಥೆಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ನೆಲಕ್ಕೆ ಅಪ್ಪಳಿಸಿದೆ (Crash-land). ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಬುರಗಿಯಿಂದ ಬೆಳಗಾವಿಗೆ ತರಬೇತಿ … Continued

ಮತ್ತೊಂದು ವೀಡಿಯೊ | ಅಪಘಾತಕ್ಕೂ ಮುನ್ನ ಅಜಿತ್‌ ಪವಾರ್‌ ಇದ್ದ ವಿಮಾನ ಎಡಕ್ಕೆ ವಾಲಿ ಬೀಳುತ್ತಿರುವ ದೃಶ್ಯ ಸೆರೆ

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ (NCP) ಅಧ್ಯಕ್ಷ ಅಜಿತ್ ಪವಾರ್ (66) ಅವರು ಬುಧವಾರ (ಜನವರಿ 28) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದ ರನ್‌ವೇ ಸಮೀಪವೇ ಲಿಯರ್‌ಜೆಟ್ 45 ಎಂಬ ವಿಮಾನ ಪತನಗೊಂಡ ಮತ್ತೊಂದು ವೀಡಿಯೊ ಹೊರಹೊಮ್ಮಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ … Continued

ಹೋಮಿ ಭಾಭಾ, ಸಂಜಯ ಗಾಂಧಿ….ಅಜಿತ್ ಪವಾರ್‌ ವರೆಗೆ: ವಾಯು ದುರಂತದಲ್ಲಿ ಮಡಿದ ಭಾರತದ ಪ್ರಭಾವಿ ವ್ಯಕ್ತಿಗಳು

ನವದೆಹಲಿ: ಬುಧವಾರ (ಜನವರಿ 28) ಬೆಳಿಗ್ಗೆ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ವ್ಯಕ್ತಿಗಳು ಸಾವಿಗೀಡಾಗಿದ್ದು, ರಾಜಕೀಯ ಮುಖಂಡರು ಮತ್ತು ಪ್ರಮುಖ ವ್ಯಕ್ತಿಗಳು ಪ್ರಾಣ ಕಳೆದುಕೊಂಡ ಇತರ ಪ್ರಮುಖ ಅಪಘಾತಗಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಎನ್‌ಸಿಪಿ ನಾಯಕ ಅಜಿತ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಪುಣೆಯ … Continued

ವೀಡಿಯೊ…| ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಬುಧವಾರ (ಜನವರಿ 28) ಬೆಳಿಗ್ಗೆ 8.46:02 ಗಂಟೆಗೆ ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಿಂದ ಕೆಲವೇ ನಿಮಿಷಗಳ ದೂರದಲ್ಲಿರುವ ಹೆದ್ದಾರಿಯಲ್ಲಿ ಬೆಂಕಿಯ ಚೆಂಡು ಮತ್ತು ಬೃಹತ್ ಹೊಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರಿದ್ದ ವಿಮಾನ ಪತನಗೊಂಡಿದ್ದು, ಆ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ ಪವಾರ್ ಆರು … Continued

ಲ್ಯಾಂಡಿಂಗ್ ವೇಳೆ ವಿಮಾನ ಪತನ ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

ಪುಣೆ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66 ವರ್ಷ) ಇಂದು, ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8 ಗಂಟೆ … Continued

ಮೈ ಜುಂ ಎನ್ನುವ ವೀಡಿಯೊ..|ಹೆದ್ದಾರಿಗೆ ಅಪ್ಪಳಿಸಿದ ಪತನ; ಭೀಕರ ಸ್ಫೋಟ, ಇಬ್ಬರು ಸಾವು

ಉತ್ತರ ಇಟಲಿಯ ಬ್ರೆಸಿಯಾದಲ್ಲಿ ಸಣ್ಣ ವಿಮಾನವೊಂದು ಅಪ್ಪಳಿಸಿ ಹೆದ್ದಾರಿಗೆ ಇಬ್ಬರು ಸಾವಿಗೀಡಾಗಿದ್ದಾರೆ. ಫ್ರೆಸಿಯಾ ಆರ್‌ಜಿ ಅಲ್ಟ್ರಾಲೈಟ್ ವಿಮಾನವು ಮೂಗು ತೂರಿಸಿ ರಸ್ತೆಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ, ಇದರಿಂದಾಗಿ ಭಾರಿ ಬೆಂಕಿ ಮತ್ತು ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿತು. ಮೃತರನ್ನು ಮಿಲನ್‌ನ 75 ವರ್ಷದ ವಕೀಲ ಮತ್ತು ಪೈಲಟ್ ಸೆರ್ಗಿಯೊ ರಾವಗ್ಲಿಯಾ ಮತ್ತು ಅವರ … Continued

ಅಹಮದಾಬಾದ್ ವಿಮಾನ ದರಂತ | ವಿಮಾನ ಬಿದ್ದು ಹೊತ್ತಿ ಉರಿಯುತ್ತಿದ್ದ ಸ್ಥಳದಿಂದ ಬದುಕುಳಿದ ಏಕೈಕ ವ್ಯಕ್ತಿ ನಡೆದು ಬರುವ ಹೊಸ ವೀಡಿಯೊ ವೈರಲ್‌

ಗಾಂಧಿನಗರ: ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ-171 ವಿಮಾನ (Air India) ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸಕುಮಾರ ರಮೇಶ ಅವರು, ವಿಮಾನ ಅಪಘಾತವಾದ ಸ್ಥಳದಿಂದ ಹೊರಬರುತ್ತಿರುವುದನ್ನು ತೋರಿಸುವ ಹೊಸ ವೀಡಿಯೊವೊಂದು ಹೊರಬಿದ್ದಿದೆ. ಹೊತ್ತಿ ಉರಿಯುತ್ತಿರುವ ವಿಮಾನದಿಂದ ವ್ಯಕ್ತಿ ಪಾರಾಗಿ ಬಂದಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಳದ ಕ್ಯಾಂಪಸ್‌ನಿಂದ ಅವರು ಹೊರಗೆ ಹೋಗುತ್ತಿದ್ದಾಗ, ಬೆಂಕಿ … Continued

ವಿಮಾನ ಅಪಘಾತ | ಆಗ ಥಾಯ್ ಏರ್‌ವೇಸ್, ಈಗ ಏರ್‌ ಇಂಡಿಯಾ : 30 ವರ್ಷಗಳ ಹಿಂದೆಯೂ 11A ಸೀಟು ವ್ಯಕ್ತಿಯ ಜೀವ ಉಳಿಸಿತ್ತು…!

ನವದೆಹಲಿ : ವಿಮಾನದಲ್ಲಿ 11A ಸೀಟು ನಿಜವಾಗಿಯೂ ರಕ್ಷಕವೇ ? ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ಅಪಘಾತದ ನಂತರ ಅದೃಷ್ಟಶಾಲಿ ಎಂದು ಹೇಳಲಾದ ಬದುಕುಳಿದ ಏಕೈಕ ವ್ಯಕ್ತಿ ಕುಳಿತಿದ್ದ 11A ಸೀಟಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಥಾಯ್ ಗಾಯಕನೊಬ್ಬ ವಿಮಾನದಲ್ಲಿಅದೇ ಸೀಟಿನಲ್ಲಿ ಕುಳಿತುಕೊಂಡು ಮಾರಕ ವಿಮಾನ ಅಪಘಾತದಲ್ಲಿ ಬದುಕುಳಿದಿದ್ದನ್ನು ಬಹಿರಂಗಪಡಿಸಿದ್ದಾರೆ. ಥಾಯ್ ಏರ್‌ವೇಸ್ ವಿಮಾನದಲ್ಲಿ … Continued