ದಯವಿಟ್ಟು ಎರಡು ದಿನ ಕಾಯಿರಿ: ಹಿಜಾಬ್ ತೀರ್ಪಿನ ವಿರುದ್ಧದ ಮೇಲ್ಮನವಿ ಪ್ರಸ್ತಾಪಕ್ಕೆ ಸುಪ್ರೀಂಕೋರ್ಟ್‌ ಸಿಜೆಐ ಎನ್​.ವಿ.ರಮಣ ಪ್ರತಿಕ್ರಿಯೆ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಮಂಗಳವಾರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿರುವ ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದರು.”ಇಲ್ಲ, ಇವತ್ತಲ್ಲ. ದಯವಿಟ್ಟು 2 ದಿನ ಕಾಯಿರಿ” ಎಂದು ಸಿಜೆಐ ಹೇಳಿದ್ದಾರೆ ಎಂದು ಬಾರ್ … Continued