ಪಿಎಂ ಕಿಸಾನ್ ಯೋಜನೆಯಡಿ ಕರ್ನಾಟಕದ 47.86 ಲಕ್ಷ ರೈತರಿಗೆ 956.71 ಕೋಟಿ ರೂ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಗುರುವಾರ ರಾಜ್ಯದ ಅರ್ಹ ಪ್ರತಿ ರೈತರಿಗೆ 2000 ರೂ. ಗಳನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. … Continued