ಉದ್ಯಮ ವಾತಾವರಣ ವರ್ಧಿಸುವುದು, ಜನಕಲ್ಯಾಣ ಯೋಜನೆಗಳು ಜನರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಿ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಭಾನುವಾರ ಮ್ಯಾರಥಾನ್ ಸಭೆ ನಡೆಸಿದರು ಮತ್ತು ಕಲ್ಯಾಣ ಯೋಜನೆಗಳ ಸ್ಯಾಚುರೇಶನ್-ಲೆವೆಲ್ ಕವರೇಜ್ ಅನ್ನು ಖಚಿತಪಡಿಸಿಕೊಳ್ಳಲು ಮತ್ತು ದೇಶದಲ್ಲಿ ಉದ್ಯಮ ಸ್ನೇಹಿ  ವಾತಾವರಣವನ್ನು ವರ್ಧಿಸಲು ಕೇಳಿಕೊಂಡರು. ನಾಲ್ಕು ಗಂಟೆಗಳ ಕಾಲ ನಡೆದ ಸಭೆಯಲ್ಲಿ 18 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು … Continued