ಪದ್ಮ ಪ್ರಶಸ್ತಿಗಳಿಗೆ ಉತ್ತಮ ವ್ಯಕ್ತಿಗಳ ನಾಮನಿರ್ದೇಶನ ಮಾಡಲು ಜನರಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ದೇಶದ ಪ್ರತಿಷ್ಠಿತ ಪದ್ಮ ಸರಣಿಯ ಪ್ರಶಸ್ತಿಗಳಿಗೆ ಇದೇ ಮೊದಲ ಬಾರಿಗೆ ಜನಾಭಿಪ್ರಾಯ ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಬೆಳಿಗ್ಗೆ ಟ್ವೀಟ್ ಮಾಡಿದ್ದು, ಭಾರತದಲ್ಲಿ ಬಹಳಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ. ಕೆಳ ಹಂತದಲ್ಲಿ ಅವರು ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಅವರ ಸೇವೆ ಬಹುಶಃ ನಮಗೆ ಗೊತ್ತಿರುವುದಿಲ್ಲ ಅಥವಾ ಕೇಳಿರುವುದಿಲ್ಲ. … Continued