ಆಪರೇಶನ್‌ ಗಂಗಾ ಕಾರ್ಯಾಚರಣೆಯ ಯಶಸ್ಸಿಗೆ ಭಾರತದ ಹೆಚ್ಚುತ್ತಿರುವ ಪ್ರಭಾವವೇ ಕಾರಣ: ಪ್ರಧಾನಿ ಮೋದಿ

ಪುಣೆ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯ ‘ಆಪರೇಷನ್ ಗಂಗಾ’ ಯಶಸ್ಸಿಗೆ ಜಾಗತಿಕ ರಂಗದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪುಣೆಯಲ್ಲಿ ಸಿಂಬಯಾಸಿಸ್ ವಿಶ್ವವಿದ್ಯಾನಿಲಯದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಈ ಹೇಳಿಕೆ ನೀಡಿದ್ದಾರೆ. ಆಪರೇಷನ್ ಗಂಗಾ ಮೂಲಕ ನಾವು ಸಾವಿರಾರು ಭಾರತೀಯರನ್ನು … Continued