‘ಅಸಾಧಾರಣ’ ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಕನ್ನಡ ಸಿನೆಮಾ ಹಾಡಿಗೆ ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಸುಗಮ ಸಂಗೀತದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸುಬ್ಬಣ್ಣ ಕನ್ನಡ ಹಾಡುಗಳ ಮೂಲಕ ಕನ್ನಡದ ಜನರ ಅವರು ಮನೆಮಾತಾಗಿದ್ದರು ಎಂದು ಉಲ್ಲೇಖಿಸಿದ್ದಾರೆ. ಟ್ವೀಟ್‌ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಸುಬಣ್ಣ ಅವರ … Continued