ರಾಮ ಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನ ಪವಿತ್ರ ಅಗ್ನಿ ತೀರ್ಥ’ ಸಮುದ್ರದಲ್ಲಿ ಮುಳುಗೆದ್ದ ಪ್ರಧಾನಿ ಮೋದಿ | ವೀಕ್ಷಿಸಿ

ರಾಮೇಶ್ವರಂ: ‘ಅಗ್ನಿತೀರ್ಥ’ ಕಡಲತೀರದಲ್ಲಿ ಪುಣ್ಯಸ್ನಾನ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ರುದ್ರಾಕ್ಷಿ ಮಾಲೆ ಧರಿಸಿದ ಪ್ರಧಾನಿ ಮೋದಿ ತಮಿಳುನಾಡಿನ ಪುರಾತನ ಶಿವ ದೇವಾಲಯವಾದ ರಾಮನಾಥಸ್ವಾಮಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ಪುರೋಹಿತರಿಂದ ಸಾಂಪ್ರದಾಯಿಕ ಗೌರವಗಳನ್ನು ನೀಡಲಾಯಿತು. ದೇಗುಲದಲ್ಲಿ ನಡೆಯುತ್ತಿದ್ದ ‘ಭಜನೆ’ಯಲ್ಲೂ ಪಾಲ್ಗೊಂಡರು. ತಮಿಳುನಾಡಿನ ರಾಮನಾಥಪುರಂ … Continued