ಇದು ಸಾಮಾನ್ಯ ಅನಾಹುತವಲ್ಲ… : ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

ವಯನಾಡು: ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. 400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕೈ-ಚೂರಲ್‌ಮಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ … Continued