ತುಮಕೂರು : ಹೆಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತುಮಕೂರು ಜಿಲ್ಲೆಯ ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳಕಾವಲ್ನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (ಎಚ್ಎಎಲ್) ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟಿಸಿದರು ಮತ್ತು ಲಘು ಉಪಯುಕ್ತತೆಯ ಹೆಲಿಕಾಪ್ಟರ್ ಅನ್ನು ಅನಾವರಣಗೊಳಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು. ಎಚ್ಎಎಲ್ನ ಗ್ರೀನ್ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆಯು ಬಿದರೆಹಳ್ಳಕಾವಲ್ನಲ್ಲಿ … Continued