“ನಾನು ನಿಮ್ಮನ್ನು ಶಿಕ್ಷಿಸಲಿದ್ದೇನೆ….”: ಸಂಸತ್ತಿನ ಕ್ಯಾಂಟೀನ್‌ನಲ್ಲಿ ಸಂಸದರೊಂದಿಗೆ ಪ್ರಧಾನಿ ಮೋದಿ ಊಟ-ತಮಾಷೆ-ಮಾತುಕತೆ

ನವದೆಹಲಿ: ಕನಿಷ್ಠ ಎಂಟು ಸಂಸದರಿಗೆ ಶುಕ್ರವಾರ ಮಧ್ಯಾಹ್ನ ಪ್ರಧಾನಿ ಕಾರ್ಯಾಲಯದಿಂದ ಕರೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ತಮ್ಮನ್ನು ಸಂಸತ್ತಿನಲ್ಲಿ ಭೇಟಿಯಾಗಲು ಬಯಸಿದ್ದಾರೆ ಎಂದು ಹೇಳಿದ್ದು ಅವರಿಗೆ ಅಚ್ಚರಿ ಮೂಡಿಸಿದೆ. ಸಂಸದರಲ್ಲಿ ಕೇಂದ್ರ ಸಚಿವ ಎಲ್ ಮುರುಗನ್, ಬಿಜೆಡಿ ರಾಜ್ಯಸಭಾ ಸಂಸದ ಸಸ್ಮಿತ್ ಬಾತ್ರಾ, ಲೋಕಸಭೆಯ ಹಿರಿಯ ಸಂಸದ ಎನ್‌.ಕೆ. ಪ್ರೇಮ ಚಂದ್ರನ್, ಟಿಡಿಪಿ ಸಂಸದ … Continued