ವೀಡಿಯೊ..| ಕನ್ಯಾಕುಮಾರಿ ವಿವೇಕಾನಂದ ಬಂಡೆ ಸ್ಮಾರಕದಲ್ಲಿ ‘ಸೂರ್ಯನಿಗೆ ಅರ್ಘ್ಯ’ದ ಮೂಲಕ ಅಂತಿಮ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ-ವೀಕ್ಷಿಸಿ

ಕನ್ಯಾಕುಮಾರಿ : ಇಲ್ಲಿನ ವಿವೇಕಾನಂದ ಬಂಡೆ ಸ್ಮಾರಕ(Vivekananda Rock Memorial)ದಲ್ಲಿ ಸೂರ್ಯೋದಯದ ಸಮಯದಲ್ಲಿ ‘ಸೂರ್ಯ ಅರ್ಘ್ಯ’ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿ ತಮ್ಮ ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೋದಿ ಅವರು ‘ಸೂರ್ಯನಿಗೆ ಅರ್ಘ್ಯ’ವನ್ನು ನೀಡಿದರು, ಇದು ಸೂರ್ಯನ ರೂಪದಲ್ಲಿ ಸರ್ವಶಕ್ತನಿಗೆ ನಮಸ್ಕಾರಗಳನ್ನು … Continued

ವೀಡಿಯೊ…| ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಸ್ಮಾರಕದಲ್ಲಿ ಧ್ಯಾನ ಮಾಡುತ್ತಿರುವ ಪ್ರಧಾನಿ ಮೋದಿ-ವೀಕ್ಷಿಸಿ

ಕನ್ಯಾಕುಮಾರಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi)ಯವರು ಕನ್ಯಾಕುಮಾರಿಯಲ್ಲಿ ದಾರ್ಶನಿಕ-ಸಂತ ಸ್ವಾಮಿ ವಿವೇಕಾನಂದರ ಪ್ರತಿಮೆಯ ಮುಂದೆ ಧ್ಯಾನ ಮಾಡುತ್ತಿರುವ ಮೊದಲ ದೃಶ್ಯಾವಳಿಗಳು ಹೊರಹೊಮ್ಮಿವೆ. ಪ್ರಧಾನಿ ಮೋದಿ ಶನಿವಾರ (ಜೂನ್ 1) ಸಂಜೆಯವರೆಗೆ ವಿವೇಕಾನಂದ ಬಂಡೆ ಸ್ಮಾರಕ(Vivekananda Rock memorial)ದಲ್ಲಿ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ. ಇದು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ … Continued

ಲೋಕಸಭೆ ಚುನಾವಣೆ ಪ್ರಚಾರ ಮುಕ್ತಾಯದ ನಂತರ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಮೇಲೆ 48 ಗಂಟೆ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ : ಯಾಕೆ ಗೊತ್ತೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಿಂದ ಜೂನ್ 1 ರವರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ಬಂಡೆ  ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ತಮ್ಮ ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ನಂತರ ಅವರು ಅಲ್ಲಿ ಧ್ಯಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರು … Continued