ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹೈದರಾಬಾದನ್ನು ‘ಭಾಗ್ಯನಗರ’ ಎಂದು ಉಲ್ಲೇಖಿಸಿದ ಪ್ರಧಾನಿ ಮೋದಿ: ಹೆಸರು ಬದಲಾವಣೆಯ ಸಂಚಲನ

ಹೈದರಾಬಾದ್‌: ಭಾನುವಾರ ನಡೆದ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಲ್ಲೇಖಿಸಿದ್ದು ಹೆಸರು ಬದಲಾವಣೆಯ ಸಂಚಲನ ಮೂಡಿಸಿದೆ. ಬಿಜೆಪಿ ಸಭೆಯ ಎರಡನೇ ದಿನದಂದು, ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತೆಲಂಗಾಣದ ರಾಜಧಾನಿಯನ್ನು “ಭಾಗ್ಯನಗರ” ಎಂದು ಉಲ್ಲೇಖಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸರ್ದಾರ್ ಪಟೇಲ್ ಅವರು … Continued