ಪ್ರತಿಪಕ್ಷಗಳ ಧ್ಯೇಯವಾಕ್ಯ ಕುಟುಂಬದ-ಕುಟುಂಬದಿಂದ-ಕುಟುಂಬಕ್ಕಾಗಿ: ವಿರೋಧ ಪಕ್ಷಗಳ ಒಗ್ಗಟ್ಟಿನ ಸಭೆ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ : ಇಂದು, ಮಂಗಳವಾರ ಬೆಂಗಳೂರಿನಲ್ಲಿ ಭ್ರಷ್ಟರ ಸಭೆ ನಡೆಯುತ್ತಿದೆ. ಪ್ರತಿಪಕ್ಷಗಳ ಧ್ಯೇಯವಾಕ್ಯ “ಕುಟುಂಬ ಮೊದಲು ಮತ್ತು ಅವರಿಗೆ ರಾಷ್ಟ್ರ ಏನೂ ಅಲ್ಲ, ಅವರ ಗಮನ ಕುಟುಂದ ಮೇಲೆ ಇದೆಯೇ ಹೊರತು ರಾಷ್ಟ್ರದ ಮೇಲಲ್ಲ” ಎಂದು ಬೆಂಗಳೂರಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ … Continued