ಪ್ರಧಾನಿ ಮೋದಿ ಪಾಕಿಸ್ತಾನದ ಫೈರಿಂಗ್ ವ್ಯಾಪ್ತಿಯಲ್ಲಿದ್ದರು’: ಬೆದರಿಕೆ ಇರಲಿಲ್ಲ ಎಂಬ ಪಂಜಾಬ್ ಸಿಎಂ ಹೇಳಿಕೆ ತಳ್ಳಿಹಾಕಿದ ಕಾಂಗ್ರೆಸ್ನ ಮನೀಶ್ ತಿವಾರಿ
ಚಂಡೀಗಢ: ಫಿರೋಜ್ಪುರದ ಫ್ಲೈಓವರ್ ಮೇಲೆ 20 ನಿಮಿಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆ ತಡೆಹಿಡಿಲ್ಪಟ್ಟಾಗ ಅವರ ಭದ್ರತೆಗೆ ಯಾವುದೇ ಅಪಾಯವಿರಲಿಲ್ಲ ಎಂಬ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿಕೆಯನ್ನು ಅವರದ್ದೇ ಪಕ್ಷದ ಹಿರಿಯ ನಾಯಕ ಮನೀಶ್ ತಿವಾರಿ ಶುಕ್ರವಾರ ತಳ್ಳಿಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ತಿವಾರಿ, ಪ್ರಧಾನಿಯ ಭದ್ರತೆಯನ್ನು ಬೇರೆಯವರ … Continued