ವೀಡಿಯೊ | ವಕ್ಫ್ ತಿದ್ದುಪಡಿ ಕಾಯ್ದೆ ; ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ದಾವೂದಿ ಬೊಹ್ರಾ ಮುಸ್ಲಿಂ ನಾಯಕರು

ನವದೆಹಲಿ: ದಾವೂದಿ ಬೊಹ್ರಾ ಮುಸ್ಲಿಂ ಸಮುದಾಯದ ನಿಯೋಗ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಯಿತು, ವಕ್ಫ್ (ತಿದ್ದುಪಡಿ) ಕಾಯ್ದೆ-2025 ಅಂಗೀಕಾರವಾಗಿದ್ದಕ್ಕೆ ನಿಯೋಗದ ಸದಸ್ಯರು ಪ್ರಧಾನಿಗೆ ಧನ್ಯವಾದ ಅರ್ಪಿಸಿದರು. ವಕ್ಫ್‌ ತಿದ್ದುಪಡಿಯು ಸಮುದಾಯದ ಬಹುಕಾಲದ ಬೇಡಿಕೆಯಾಗಿರುವುದರಿಂದ ಈ ಸಭೆ ಮಹತ್ವದ್ದಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ದಾವೂದಿ ಬೋಹ್ರಾ ಸಮುದಾಯದ … Continued

ಪ್ರಧಾನಿ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ ; ಯಾರು ಈ ಅಧಿಕಾರಿ..?

ನವದೆಹಲಿ: ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು 2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿಯಾದ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ … Continued

ಛತ್ತೀಸಗಢ | ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಶರಣಾದ 50 ನಕ್ಸಲೀಯರು

ರಾಯ್ಪುರ : ಛತ್ತೀಸ್‌ಗಢದ ಬಿಲಾಸಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ 50 ಮಾವೋವಾದಿಗಳು ಶರಣಾಗಿದ್ದಾರೆ, ಇದು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮನೆಗೆ ಹಿಂತಿರುಗಿ ಅಭಿಯಾನಕ್ಕೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ … Continued

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್‌ ಎಸ್‌ಎಸ್‌ ಕಚೇರಿಗೆ ಮೋದಿ ಭೇಟಿ; ಸಂಘದ ಸಂಸ್ಥಾಪಕರಿಗೆ ಪುಷ್ಪ ನಮನ

ನಾಗ್ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ನಾಗ್ಪುರದ ಡಾ.ಹೆಡಗೆವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಂಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ ಮತ್ತು ಮಶಧವ ರಾವ್‌ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಆರ್‌ಎಸ್‌ಎಸ್‌ನ ಆಡಳಿತ ಕೇಂದ್ರ ಕಚೇರಿಯಾದ ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರಕ್ಕೆ ಮೋದಿ ಭೇಟಿ … Continued

ಇಂಟರ್ನೆಟ್‌-ಸಾಮಾಜಿಕ ಮಾಧ್ಯಮದಲ್ಲಿ ಧೂಳೆಬ್ಬಿಸಿದ ಗಿಬ್ಲಿ ಇಮೇಜ್‌…: ಏನಿದು ಗಿಬ್ಲಿ ಚಿತ್ರ..?

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಈಗ ಇಂಟರ್ನೆಟ್​ನಲ್ಲಿ ಘಿಬ್ಲಿ ಸ್ಟೈಲ್ (Ghibli Trend) ಇಮೇಜ್ ಭಾರಿ ಸುದ್ದಿ ಮಾಡುತ್ತಿದೆ.ಅದು Instagram ಅಥವಾ X ಆಗಿರಲಿ, ಸಾಮಾಜಿಕ ಮಾಧ್ಯಮ ಫೀಡ್‌ಗಳು ದೊಡ್ಡದಾಗಿ, ಅನಿಮೆ ಮೋಡ್‌ನಲ್ಲಿವೆ..! ಕಳೆದ 48 ಗಂಟೆಗಳಲ್ಲಿ ಸ್ಟುಡಿಯೋ ಘಿಬ್ಲಿ ಭಾವಚಿತ್ರಗಳು ಇಂಟರ್ನೆಟ್ ನಲ್ಲಿ ಧೂಳೆಬ್ಬಿಸಿವೆ. … Continued

ಕಿತ್ತೂರು ರಾಣಿ ಚನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಳಗಾವಿ: ರಾಣಿ ಕಿತ್ತೂರು ಚನ್ನಮ್ಮ ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಸಮಾಧಿಯು … Continued

ಪ್ರಧಾನಿ ಮೋದಿ ಪಾಡ್‌ಕ್ಯಾಸ್ಟ್‌ ಸಂವಾದಕ್ಕೆ ಮುನ್ನ ಲೆಕ್ಸ್ ಫ್ರಿಡ್‌ಮನ್ 45 ಗಂಟೆಗಳ ಕಾಲ ಉಪವಾಸ ಮಾಡಿದ್ದು ಯಾಕೆ ಗೊತ್ತಾ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪಾಡ್‌ಕ್ಯಾಸ್ಟರ್ ಲೆಕ್ಸ್ ಫ್ರಿಡ್‌ಮನ್ ಅವರೊಂದಿಗೆ ವ್ಯಾಪಕ ಸಂವಾದ ನಡೆಸಿದರು. “ಈ ಸಂವಾದದ ಗೌರವಾರ್ಥ” ಪಾಡ್‌ಕ್ಯಾಸ್ಟ್‌ಗೆ ಮೊದಲು 45 ಗಂಟೆಗಳ ಕಾಲ ಉಪವಾಸ ಮಾಡಿದ್ದೇನೆ ಎಂದು ಫ್ರಿಡ್‌ಮನ್ ಹೇಳಿದ್ದಾರೆ . “ನಾನು ಇದೀಗ ಉಪವಾಸ ಮಾಡುತ್ತಿದ್ದೇನೆ. ಇದು ಸುಮಾರು 45 ಗಂಟೆಗಳು ಸಂದರೆ ಸುಮಾರು ಎರಡು ದಿನಗಳು. ಆದ್ದರಿಂದ … Continued

ಉಕ್ರೇನ್ ಸಂಘರ್ಷಕ್ಕೆ ಇತಿಶ್ರೀ ಹಾಡಲು ಪ್ರಯತ್ನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ರಷ್ಯಾ ಅಧ್ಯಕ್ಷ

ಮಾಸ್ಕೋ/ನವದೆಹಲಿ: ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕಾಗಿ ವಾಷಿಂಗ್ಟನ್‌ನ ಯೋಜನೆಯ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಗುರುವಾರ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ರಾಷ್ಟ್ರಗಳ ಮುಖ್ಯಸ್ಥರು ಉಕ್ರೇನ್ ಸಂಘರ್ಷದ ಬಗ್ಗೆ ಗಮನ ಹರಿಸಿದ್ದಕ್ಕಾಗಿ “ಕೃತಜ್ಞತೆ” ಸಲ್ಲಿಸಿದ್ದಾರೆ. … Continued

ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ ಎಂದು ಹೇಳಿಕೆ ನೀಡಿ ಬಿಜೆಪಿಯನ್ನೇ ಪೇಚಿಗೆ ಸಿಲುಕಿಸಿದ ರಾಜಸ್ಥಾನ ಸಿಎಂ…!

ಜೈಪುರ: ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೇಳಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ ಮುಖ್ಯಮಂತ್ರಿಗಳ ಈ ಹೇಳಿಕೆಗೆ ವಿಪಕ್ಷಗಳು ಬಿಜೆಪಿಯನ್ನು ಅಪಹಾಸ್ಯ ಮಾಡಿವೆ. ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ … Continued

ವೀಡಿಯೊ : ವಂತಾರ ವನ್ಯಜೀವಿ ಕೇಂದ್ರದಲ್ಲಿ ಸಿಂಹ-ಹುಲಿಗಳೊಂದಿಗೆ ಮುಖಾಮುಖಿ, ಸಿಂಹದ ಮರಿಗಳು-ಜಿರಾಫೆಗಳಿಗೆ ಆಹಾರ ಉಣಿಸಿದ ಪ್ರಧಾನಿ ಮೋದಿ-ವೀಕ್ಷಿಸಿ

ಜಾಮನಗರ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗುಜರಾತಿನ ಜಾಮನಗರದಲ್ಲಿ ಹೊಸದಾಗಿ ಉದ್ಘಾಟನೆಗೊಂಡ ‘ವಂತರಾ’ – ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿ ಅವರು ಪ್ರಾಣಿಗಳೊಂದಿಗೆ ಕೆಲ ಕ್ಷಣಗಳನ್ನು ಕಳೆದರು. 1.5 ಲಕ್ಷಕ್ಕೂ ಹೆಚ್ಚು ರಕ್ಷಿಸಲ್ಪಟ್ಟ ಪ್ರಾಣಿಗಳಿಗೆ ನೆಲೆಯಾಗಿರುವ ವಂತಾರದ ಸುಧಾರಿತ ಪಶುವೈದ್ಯಕೀಯ ಸೌಲಭ್ಯಗಳನ್ನು ಅವರು ಪರಿಶೋಧಿಸಿದರು, ಪ್ರಾಣಿಗಳೊಂದಿಗೆ ಸಮಯ … Continued