ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು : ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ … Continued

ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಸನಾತನ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ : ಪ್ರಧಾನಿ ಮೋದಿ ವಾಗ್ದಾಳಿ

ಸಾಗರ : ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟವು ‘ಸನಾತನ ಧರ್ಮ’ಕ್ಕೆ ಹಾಗೂ ದೇಶದ ಸಂಸ್ಕೃತಿ ಮತ್ತು ನಾಗರಿಕರಿಗೆ ಅಪಾಯವನ್ನುಂಟುಮಾಡುತ್ತಿದೆ ಎಂದು ಆರೋಪಿಸಿದರು. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು “ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ” ಹೇಳಿಕೆಯ ನಂತರ ವಿವಾದ ಭುಗಿಲೆದ್ದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ … Continued

G20 ಅಧ್ಯಕ್ಷ ಸ್ಥಾನ ಬ್ರೆಜಿಲ್ ಗೆ ಹಸ್ತಾಂತರ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಿ 20 ಶೃಂಗಸಭೆಯನ್ನು ‘ಸ್ವಸ್ತಿ ಅಸ್ತು ವಿಶ್ವ’-ಶಾಂತಿಗಾಗಿ ಪ್ರಾರ್ಥನೆಯೊಂದಿಗೆ ಮುಕ್ತಾಯಗೊಳಿಸಿದರು. ಮುಂದಿನ ಜಿ 20 ಅಧ್ಯಕ್ಷ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಇಂದು, ಭಾನುವಾರ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ವಿಧ್ಯುಕ್ತವಾಗಿ ಹಸ್ತಾಂತರಿಸಿದರು. ಬ್ರೆಜಿಲ್ ಅಧ್ಯಕ್ಷರು ಉದಯೋನ್ಮುಖ ಆರ್ಥಿಕತೆಗಳ ಹಿತಾಸಕ್ತಿಗಳ ವಿಷಯಗಳಿಗೆ … Continued

ಐತಿಹಾಸಿಕ…: ಎಲ್ಲ ವಿಷಯಗಳಲ್ಲಿ ನೂರಕ್ಕೆ 100ರಷ್ಟು ಒಮ್ಮತ : ದೆಹಲಿ ಘೋಷಣೆ ಅಂಗೀಕರಿಸಿದ G20 ನಾಯಕರು

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದ ಸವಾಲುಗಳ ಹೊರತಾಗಿಯೂ, ಜಿ 20 ನಾಯಕರು ಶನಿವಾರ ನವದೆಹಲಿ ಜಿ 20 ಶೃಂಗಸಭೆಯಲ್ಲಿ ಜಂಟಿ ಘೋಷಣೆಯನ್ನು ನೂರಕ್ಕೆ ನೂರು ಅಂಗೀಕರಿಸಿದ್ದಾರೆ. ಯಾವುದೇ ಅಪಸ್ವರಗಳಿಲ್ಲದೆ ದೆಹಲಿ ಘೋಷಣೆ (Delhi Declaration) ಅಂಗೀಕರಿಸಿರುವ ಜಿ20 ನಾಯಕರ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಜಂಟಿ ಘೋಷಣೆಯನ್ನು ಸಿದ್ಧಪಡಿಸಿ, ಅಂಗೀಕಾರವಾಗುವಂತೆ ಶ್ರಮಿಸಿದ … Continued

G20 ಸೈಡ್‌ಲೈನ್‌ನಲ್ಲಿ 15 ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ: ಪಟ್ಟಿಯಲ್ಲಿರುವ ಬೈಡೆನ್, ರಿಷಿ ಸುನಕ್, ಮ್ಯಾಕ್ರನ್

ನವದೆಹಲಿ: ಸೆಪ್ಟೆಂಬರ್ 9 ರಿಂದ 10ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದಾದ್ಯಂತದ ನಾಯಕರೊಂದಿಗೆ 15 ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 8 ರಂದು ಪ್ರಧಾನಿ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಅಮೆರಿಕ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ … Continued

ತಕ್ಕ ಪ್ರತಿಕ್ರಿಯೆ ಅಗತ್ಯವಿದೆ : ಡಿಎಂಕೆ ನಾಯಕನ “ಸನಾತನ” ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ: ಸನಾತನ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ “ತಕ್ಕ ಪ್ರತಿಕ್ರಿಯೆಯ ಅಗತ್ಯವಿದೆ” ಎಂದು ಹೇಳಿದ್ದಾರೆ. ಹೊಸ ಸಂಸತ್ತಿನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನವನ್ನು ಕೇಂದ್ರ ಸರ್ಕಾರ ಕೈಬಿಟ್ಟಿರುವುದು ಸನಾತನ ಧರ್ಮದ ಸಾಧಕರ ತಾರತಮ್ಯಕ್ಕೆ ಉದಾಹರಣೆ ಎಂದು … Continued

9 ವರ್ಷದಲ್ಲಿ ಒಂದೂ ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ ಪ್ರಧಾನಿ ಮೋದಿ…!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಕೆಲಸ ಮಾಡಿದ್ದು, ಒಂದು ದಿನವೂ ಕೆಲಸದಿಂದ ರಜೆ ತೆಗೆದುಕೊಂಡಿಲ್ಲ ಎಂದು ಆರ್‌ಟಿಐ ಪ್ರಶ್ನೆಗೆ ಪಿಎಂಒ ಉತ್ತರಿಸಿದೆ. 2014ರ ಮೇ ತಿಂಗಳಲ್ಲಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು 3,000ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ … Continued

ಪ್ರಧಾನಿ ಮೋದಿಗೆ  80%ರಷ್ಟು ಭಾರತೀಯರ ಜೈಕಾರ, ಭಾರತವು ಈಗ ಜಾಗತಿಕವಾಗಿ ಪ್ರಬಲ ಎಂದು ನಂಬಿಕೆ : ಪ್ಯೂ ಸಮೀಕ್ಷೆ

ನವದೆಹಲಿ : ಪ್ಯೂ ರಿಸರ್ಚ್ ಸೆಂಟರ್ ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ, ಸುಮಾರು 80%ರಷ್ಟು ಭಾರತೀಯರು ಪ್ರಧಾನಿ ನರೇಂದ್ರ ಮೋದಿಯವರ ಪರ ಅಭಿಪ್ರಾಯವನ್ನು ಹೊಂದಿದ್ದಾರೆ ಎಂಬುದು ಕಂಡುಬಂದಿದೆ, ಅವರಲ್ಲಿ ಹೆಚ್ಚಿನವರು ಅಂತಾರಾಷ್ಟ್ರೀಯವಾಗಿ ಪ್ರಭಾವ ಬೀರುವಲ್ಲಿ ಇತ್ತೀಚಿಗೆ ಭಾರತದ ಸ್ಪಷ್ಟವಾದ ವರ್ಧನೆಯನ್ನು ಗಮನಿಸುತ್ತಿರುವುದಾಗಿ ಹೇಳಿದ್ದಾರೆ. ಫೆಬ್ರವರಿಯಿಂದ ಮೇ ತಿಂಗಳ ವರೆಗೆ ವ್ಯಾಪಿಸಿರುವ ಈ ಅಧ್ಯಯನವು ಭಾರತದಾದ್ಯಂತ ಮತ್ತು 23 … Continued

ಚಂದ್ರಯಾನ-3 : ಇಸ್ರೋ ಮಹಿಳಾ ವಿಜ್ಞಾನಿಗಳೊಂದಿಗೆ ಬೆರೆತ ಪ್ರಧಾನಿ ಮೋದಿ | ವೀಕ್ಷಿಸಿ

ಬೆಂಗಳೂರು: ಯಶಸ್ವಿ ಚಂದ್ರಯಾನ-3 ಮಿಷನ್‌ನ ಭಾಗವಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ ಮಹಿಳಾ ವಿಜ್ಞಾನಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (26 ಆಗಸ್ಟ್) ಸಂವಾದ ನಡೆಸಿದರು. ‘ನಾರಿ ಶಕ್ತಿ’ ಭಾರತದ ಚಂದ್ರನ ಲ್ಯಾಂಡಿಂಗ್ ಮಿಷನ್‌ನ ಯಶಸ್ವಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಸ್ರೋ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ … Continued

ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಚಿತ್ರವನ್ನು ಮೋದಿಗೆ ನೀಡಿದ ಇಸ್ರೋ

ಬೆಂಗಳೂರು : ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೋ ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದ್ದಾರೆ. ಪ್ರಧಾನಿ ಮೋದಿ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಶನಿವಾರ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಇಸ್ರೋ ಅಧ್ಯಕ್ಷ ಎಸ್. … Continued