ಹುದ್ದೆಯ ಘನತೆಗೆ ಧಕ್ಕೆ ತಂದಿದೆ; ಸೋನಿಯಾ ಗಾಂಧಿ ಹೇಳಿಕೆಗೆ ರಾಷ್ಟ್ರಪತಿ ಭವನ

ನವದೆಹಲಿ : ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಿದ್ದಕ್ಕೆ ಸಂಸತ್‌ನ ಹೊರಗೆ ಪ್ರತಿಕ್ರಿಯೆ ನೀಡಿವಾಗ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಪೂರ್‌ ಥಿಂಗ್‌ (Poor thing) ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ … Continued

ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ನಾಳೆ ಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ ; ಕಾಂಗ್ರೆಸ್‌

ನವದೆಹಲಿ: ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ಹರಿಕಾರ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ರಾತ್ರಿ 9:51ಕ್ಕೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ (ಡಿಸೆಂಬರ್‌ ೨೮) ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ … Continued

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯಲ್ಲಿ ಮೋದಿ-ದೋವಲ್‌ ಕೈವಾಡದ ಆರೋಪ : ತಮ್ಮದೇ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದ ಪ್ರಧಾನಿ ಟ್ರೂಡೊ…!

ಟೊರೊಂಟೊ: ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸಂಕಷ್ಟ ಕಡಿಮೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಸಂಗದಲ್ಲಿ ಟ್ರೂಡೊ ಮತ್ತೆ ಮುಜುಗರಕ್ಕೆ ಒಳಗಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ತಮ್ಮದೇ ದೇಶದ ಗುಪ್ತಚರ ಸಂಸ್ಥೆ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದಿದ್ದಾರೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ತಮ್ಮದೇ ದೇಶದ ರಾಷ್ಟ್ರೀಯ … Continued

ಗಯಾನಾದಲ್ಲಿ ‘ರಾಮ ಭಜನೆ’ಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ; ಭಜನೆಗೆ ತಾಳ ಬಾರಿಸಿದ ವೀಡಿಯೊ ವೈರಲ್ | ವೀಕ್ಷಿಸಿ

ಕೆರಿಬಿಯನ್ ರಾಷ್ಟ್ರಕ್ಕೆ ಎರಡು ದಿನಗಳ ಐತಿಹಾಸಿಕ ಭೇಟಿಯ ಭಾಗವಾಗಿ ಗುರುವಾರ ಗಯಾನಾದ ಜಾರ್ಜ್‌ಟೌನ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಮ ಭಜನೆಯಲ್ಲಿ ಪಾಲ್ಗೊಂಡರು. ಅಪರೂಪದ ಮತ್ತು ಹೃದಯಸ್ಪರ್ಶಿ ಕ್ಷಣದಲ್ಲಿ, ಪ್ರಧಾನಮಂತ್ರಿಯವರು ರಾಮ ಭಜನೆಗೆ  ತಾಳ (ಭಾರತೀಯ ಸಾಂಪ್ರದಾಯಿಕ ಸಂಗೀತ ವಾದ್ಯ) ಬಾರಿಸುವ ವೀಡಿಯೊ ತ್ವರಿತವಾಗಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಜನರ … Continued

ಐರನ್‌ ಮ್ಯಾನ್‌ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಕಠಿಣ ಸವಾಲು ಜಯಿಸಿದ ಮೊದಲ ಸಂಸದ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಎಂಡ್ಯೂರೆನ್ಸ್ ರೇಸ್‌ ಅನ್ನು ಪೂರ್ಣಗೊಳಿಸಿದ ಮೊದಲ ಜನಪ್ರತಿನಿಧಿಯಾಗಿ ಹೊರಹೊಮ್ಮಿದ್ದಾರೆ. ಸ್ಫರ್ಧೆಯು 1.9 ಕಿಮೀ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21.1 ಕಿ.ಮೀ ಓಟ ಹೀಗೆ 3 ವಿಭಾಗಗಳಲ್ಲಿ ನಡೆಯಿತು. ಇಡೀ ಈವೆಂಟ್‌ನಲ್ಲಿ ಭಾಗವಹಿಸುವವರು 113 ಕಿಲೋಮೀಟರ್ (ಅಥವಾ 70.3 … Continued

ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ಪ್ರಧಾನಿ ಮೋದಿ ಪದವಿ ವಿವಾದ ; ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲಗೆ ಹಿನ್ನಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಶೈಕ್ಷಣಿಕ ಅರ್ಹತೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯವು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್‌ನ ವಿಚಾರಣಾ ನ್ಯಾಯಾಲಯವು ಹೊರಡಿಸಿದ ಸಮನ್ಸ್ ಅನ್ನು … Continued

ಮಾಲ್ಡೀವ್ಸ್‌ ಗೆ ಭೇಟಿ | ಮುಯಿಝು ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ : ರುಪೇ ಕಾರ್ಡ್‌ ಬಿಡುಗಡೆಗೆ ಒಪ್ಪಿಗೆ, ಬೃಹತ್ ಕರೆನ್ಸಿ ಸ್ವಾಪ್ ಒಪ್ಪಂದ

ನವದೆಹಲಿ : ಮಾಲ್ಡೀವ್ಸ್‌ಗೆ ಭೇಟಿ ನೀಡುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿ ಸ್ವೀಕರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ತಿಳಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಪ್ರಧಾನಿ ಮೋದಿ ಅವರು ಮಾಲ್ಡೀವ್ಸ್‌ ಅಧ್ಯಕ್ಷರಿಂದ ಆಹ್ವಾನವನ್ನು ಸ್ವೀಕರಿಸಿದ ನಂತರ ದ್ವೀಪಸಮೂಹ ರಾಷ್ಟ್ರಕ್ಕೆ ಭೇಟಿ ನೀಡುವ ಆಹ್ವಾನ … Continued