ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ : ಅಮಿತ್ ಶಾ

ನವದೆಹಲಿ : 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಈ ಸಂಬಂಧ ನಿಯಮಗಳನ್ನು ಹೊರಡಿಸಿದ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ET NOW ಜಾಗತಿಕ ವ್ಯಾಪಾರ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, “ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ … Continued

“ನಾನು ನಿಮ್ಮನ್ನು ಶಿಕ್ಷಿಸಲಿದ್ದೇನೆ….”: ಸಂಸತ್ತಿನ ಕ್ಯಾಂಟೀನ್‌ನಲ್ಲಿ ಸಂಸದರೊಂದಿಗೆ ಪ್ರಧಾನಿ ಮೋದಿ ಊಟ-ತಮಾಷೆ-ಮಾತುಕತೆ

ನವದೆಹಲಿ: ಕನಿಷ್ಠ ಎಂಟು ಸಂಸದರಿಗೆ ಶುಕ್ರವಾರ ಮಧ್ಯಾಹ್ನ ಪ್ರಧಾನಿ ಕಾರ್ಯಾಲಯದಿಂದ ಕರೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ತಮ್ಮನ್ನು ಸಂಸತ್ತಿನಲ್ಲಿ ಭೇಟಿಯಾಗಲು ಬಯಸಿದ್ದಾರೆ ಎಂದು ಹೇಳಿದ್ದು ಅವರಿಗೆ ಅಚ್ಚರಿ ಮೂಡಿಸಿದೆ. ಸಂಸದರಲ್ಲಿ ಕೇಂದ್ರ ಸಚಿವ ಎಲ್ ಮುರುಗನ್, ಬಿಜೆಡಿ ರಾಜ್ಯಸಭಾ ಸಂಸದ ಸಸ್ಮಿತ್ ಬಾತ್ರಾ, ಲೋಕಸಭೆಯ ಹಿರಿಯ ಸಂಸದ ಎನ್‌.ಕೆ. ಪ್ರೇಮ ಚಂದ್ರನ್, ಟಿಡಿಪಿ ಸಂಸದ … Continued

ವೀಡಿಯೊ…| ನಾವು ಅಯೋಧ್ಯೆಯಲ್ಲಿ ಏನು ನೋಡಿದ್ದೇವೆ…”: ರಾಮ ಮಂದಿರ ಕಾರ್ಯಕ್ರಮದ ಮಿಂಚು ನೋಟ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸೋಮವಾರ ಉದ್ಘಾಟನೆ ಮಾಡಿದ ಕುರಿತಾದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಮತ್ತು “ಮುಂದಿನ ವರ್ಷಗಳಲ್ಲಿ ಇದು ನಮ್ಮ ನೆನಪಿನಲ್ಲಿ ಉಳಿಯುತ್ತದೆ” ಎಂದು ಹೇಳಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ … Continued

ವೀಡಿಯೊ…| ‘ಪ್ರಾಣ ಪ್ರತಿಷ್ಠೆ’ಯ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ಭಾರೀ ಸಂಖ್ಯೆಯ ಭಕ್ತರ ನೂಕುನುಗ್ಗಲು

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರ ಯಜಮಾನತ್ವದಲ್ಲಿ ಮತ್ತು ಸಾಧು-ಸಂತರು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಒಂದು ದಿನದ ನಂತರ ಅಯೋಧ್ಯೆಯ ರಾಮಮಂದಿರವನ್ನು ಇಂದು, ಮಂಗಳವಾರ ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗುತ್ತಿದೆ. ತೆರೆಯುವ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ … Continued

ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ವಿಗ್ರಹದ ಮೇಲೆ ಯಾವೆಲ್ಲ ಆಭರಣಗಳಿವೆ…?

ಅಯೋಧ್ಯೆ: ರಾಮ ಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ವಿಗ್ರಹ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅದ್ಧೂರಿ ಸಮಾರಂಭದಲ್ಲಿ ನೆರವೇರಿಸಿದರು. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂತರು, ಕಲಾವಿದರು, ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಸೇರಿದಂತೆ ಏಳು ಸಾವಿರಕ್ಕೂ ಹೆಚ್ಚು ವಿಶೇಷ ಆಹ್ವಾನಿತರು ಭಾಗವಹಿಸಿದ್ದರು. ಜನವರಿ 23 ರಿಂದ ಭಕ್ತರಿಗಾಗಿ ದೇವಾಲಯವನ್ನು … Continued

ವೀಡಿಯೊ..| ವೇದಘೋಷ-ಮಂಗಳವಾದ್ಯಗಳ ನಡುವೆ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ, ಅಯೋಧ್ಯೆ ರಾಮಮಂದಿರ ಉದ್ಘಾಟನೆ

ಅಯೋಧ್ಯೆ: 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಮುಕ್ತಾಯವಾಗಿದ್ದು, ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು ಐದುನೂರು ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ಪ್ರಧಾನಿ ಮೋದಿ ಅವರು ಅಭಿಜಿತ್ ಲಗ್ನದಲ್ಲಿ ಪೂಜಾ ವಿಧಿ ವಿಧಾನ ನಡೆಸಿದರು. ದೇಶ, ವಿದೇಶಗಳಲ್ಲಿ ಈ ಸುಂದರ ಕ್ಷಣಗಳನ್ನು ಭಕ್ತರು … Continued

ಪ್ರಧಾನಿ ಮೋದಿ ಅಯೋಧ್ಯೆ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ….ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ಇಲ್ಲಿ ನೋಡಿ

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಲೈವ್‌  [  ಅಯೋಧ್ಯಾ : ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು ಪೂಜಾರಿಗಳು ವಿವಿಧ ಪೂಜಾ ವಿಧಿ ವಿಧಾನಗಳನ್ನು ಶಾಸ್ತ್ರೊಕ್ತವಾಗಿ ನೆರವೇರಿಸುತ್ತಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್‌ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಭಾಗಿಯಾಗುತ್ತಿದ್ದಾರೆ. ಬಾಲರಾಮನ … Continued

ರಾಮ ಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನ ಪವಿತ್ರ ಅಗ್ನಿ ತೀರ್ಥ’ ಸಮುದ್ರದಲ್ಲಿ ಮುಳುಗೆದ್ದ ಪ್ರಧಾನಿ ಮೋದಿ | ವೀಕ್ಷಿಸಿ

ರಾಮೇಶ್ವರಂ: ‘ಅಗ್ನಿತೀರ್ಥ’ ಕಡಲತೀರದಲ್ಲಿ ಪುಣ್ಯಸ್ನಾನ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ರುದ್ರಾಕ್ಷಿ ಮಾಲೆ ಧರಿಸಿದ ಪ್ರಧಾನಿ ಮೋದಿ ತಮಿಳುನಾಡಿನ ಪುರಾತನ ಶಿವ ದೇವಾಲಯವಾದ ರಾಮನಾಥಸ್ವಾಮಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ಪುರೋಹಿತರಿಂದ ಸಾಂಪ್ರದಾಯಿಕ ಗೌರವಗಳನ್ನು ನೀಡಲಾಯಿತು. ದೇಗುಲದಲ್ಲಿ ನಡೆಯುತ್ತಿದ್ದ ‘ಭಜನೆ’ಯಲ್ಲೂ ಪಾಲ್ಗೊಂಡರು. ತಮಿಳುನಾಡಿನ ರಾಮನಾಥಪುರಂ … Continued

ಬೆಂಗಳೂರಲ್ಲಿ ಬೋಯಿಂಗ್ ತಂತ್ರಜ್ಞಾನ ಕ್ಯಾಂಪಸ್‌ ಉದ್ಘಾಟಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್‌ ಇಂಡಿಯಾ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಸೆಂಟರ್‌ (BIETC) ಕ್ಯಾಂಪಸ್‌ (BIETC Campus) ಶುಕ್ರವಾರ ಲೋಕಾರ್ಪಣೆ ಮಾಡಿದರು. ಪ್ರಧಾನಿ ಮೋದಿ ಅವರು ಇದೇ ಕಾರ್ಯಕ್ರಮದಲ್ಲಿ ಬೋಯಿಂಗ್‌ ಸುಕನ್ಯಾ (Boeing sukanya programme) ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 1600 ಕೋಟಿ ರೂಪಾಯಿ ವೆಚ್ಚದಲ್ಲಿ 43 … Continued

ರಾಮ ಮಂದಿರ ಪ್ರಾಣ ಪ್ರತಿಷ್ಠೆ : 11 ದಿನಗಳ ಕಠಿಣ ನಿಯಮ ಪಾಲಿಸುತ್ತಿರುವ ಪ್ರಧಾನಿ ಮೋದಿ, ಬರೀ ನೆಲದ ಮೇಲೆ ಮಲಗುತ್ತಾರೆ, ಎಳೆ ನೀರು ಮಾತ್ರ ಸೇವಿಸ್ತಾರೆ….

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿ ವ್ರತಾಚರಣೆಗಳಿಗಾಗಿ “ಯಮ-ನಿಯಮಗಳನ್ನು” ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” … Continued