ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ: ಪ್ರಧಾನಿ ಮೋದಿ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ೨೦೨೧-೨೨ರ ಕೇಂದ್ರ ಬಜೆಟ್‌ ಶ್ಲಾಘಿಸಿದ ಪ್ರಧಾನಿ ಮೋದಿ ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ತಿಳಿಸಿದ್ದಾರೆ. ನೀತಿ ಆಯೋಗ ಮಂಡಳಿ ೬ನೇ ಸಭೆಯ ಅಧ್ಯಕ್ಷತೆ ವಹಿಸಿ ಮೋದಿ ಮಾತನಾಡಿದರು. ಪ್ರಸಕ್ತ ವರ್ಷದ ಬಜೆಟ್‌ಗೆ ಬಂದ ಸಕಾರಾತ್ಮಕ ಪ್ರತಿಕ್ರಿಯೆ ದೇಶದ ಜನರ ಮನಸ್ಥಿತಿಯನ್ನು ಬಿಂಬಿಸುತ್ತದೆ. ದೇಶ ತ್ವರಿತವಾಗಿ … Continued

ಕೇಂದ್ರ-ರಾಜ್ಯಗಳು ನಿಕಟವಾಗಿ ಕೆಲಸ ಮಾಡಲು ಕೆಲವು ಕಾನೂನುಗಳು ರದ್ದು:ಪ್ರಧಾನಿ ಇಂಗಿತ

ಮುಂಬೈ: ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯಗಳು ನಿಕಟವಾಗಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಪುರಾತನ ಕಾನೂನುಗಳನ್ನು ರದ್ದುಪಡಿಸಿ ಕೇಂದ್ರ ಮತ್ತು ರಾಜ್ಯದ ವ್ಯವಹಾರವನ್ನು ಸುಲಭಗೊಳಿಸಲು ಬೇಕಾದುದನ್ನು ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸರ್ಕಾರದ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಲು … Continued

ನೂತನ ಕೃಷಿ ಕಾಯ್ದೆ ಸಮರ್ಥಿಸಿಕೊಂಡ ಪ್ರಧಾನಿ

ಲಖನೌ: ರೈತರ ಪ್ರತಿಭಟನೆ ಬೆಂಬಲಿಸುವ ಟೂಲ್‌ಕಿಟ್‌ ಹಂಚಿಕೊಂಡ ಆರೋಪದ ಮೇಲೆ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವುದು ವಿವಾದಕ್ಕೆ ತಿರುಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಹೊಸ ಕೃಷಿ ಕಾಯ್ದೆಗಳನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ರಾಜ್‌ಭರ್’ (ಒಬಿಸಿ) ಸಮುದಾಯದ ಆದರ್ಶ ಪುರುಷ ರಾಜ ಸುಹೇಲ್ದೇವ್ ಪ್ರತಿಮೆಗೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ … Continued

ಹಿಂದಿನ ಸರಕಾರಗಳು ಯೋಧರನ್ನು, ನಾಯಕರನ್ನು ಕಡೆಗಣಿಸಿದ್ದವು: ಪ್ರಧಾನಿ ಮೋದಿ

ಹಿಂದಿನ ಸರಕಾರಗಳು ಮಾಡಿದ ತಪ್ಪನ್ನು ಸರಿಪಡಿಸಲು ಮುಂದಾಗಿರುವ ನಮ್ಮ ಸರಕಾರ ಅರ್ಹ ಯೋಧರು ಹಾಗೂ ನಾಯಕರಿಗೆ ಗೌರವ ನೀಡುವ ಕಾರ್ಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಉತ್ತರ ಪ್ರದೇಶದ ಬಹ್ರೇಚ್‌ನಲ್ಲಿ ವೀರ ಯೋಧ ಸೋಹೆಲ್ದೇವ್‌ ಅವರ ಮೂರ್ತಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಹಿಂದಿನ ಸರಕಾರಗಳು ಅರ್ಹ ನಾಯಕರಾದ ನೇತಾಜಿ … Continued

ಮಾತುಕತೆಗೆ ಕೇಂದ್ರ ಸರಕಾರ ವಿಳಂಬ: ಸಂಯುಕ್ತ ಕಿಸಾನ್‌ ಮೋರ್ಚಾ ಆರೋಪ

ರೈತರೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಮಾತುಕತೆಗೆ ದಿನಾಂಕ ನಿಗದಿ ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಆರೋಪ ಮಾಡಿದೆ. ಹೋರಾಟ ನಿರತ ರೈತರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡುವ ಪ್ರಧಾನಿ ಮೋದಿ, ರೈತರನ್ನು ಮಾತುಕತೆಗೆ ಆಹ್ವಾನಿಸಲು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ … Continued

ಸಿಖ್ಖರ ದೂಷಣೆ ನಿಲ್ಲಿಸಿ: ಪ್ರಧಾನಿ ಮೋದಿ

ನವ ದೆಹಲಿ: ಸಿಖ್ಖರ ಬಗ್ಗೆ ದೂಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಹಿಂಪಡೆದು ನೀತನ ಕೃಷಿ ಕಾನೂನು ಜಾರಿಯಗಲು ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸೋಮವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕೃಷಿ ಕಾನೂನ ಜಾರಿ ವಿಚಾರದಲ್ಲಿ ನಡೆಯುತ್ತಿರುವ ರಾಜಕಾರಣದ … Continued

ಕನಿಷ್ಠ ಬೆಂಬಲ ಬೆಲೆ ಇತ್ತು, ಇದೆ, ಮುಂದೆಯೂ ಇರಲಿದೆ: ರೈತರಿಗೆ ಪ್ರಧಾನಿ ಅಭಯ

ಕೃಷಿ ಕಾನೂನುಗಳನ್ನು ಹಸಿರು ಕ್ರಾಂತಿಯೊಂದಿಗೆ ಹೋಲಿಸಿದ ಪ್ರಧಾನಿ   ನವ ದೆಹಲಿ; ಕೃಷಿ ಉತ್ಪನ್ನಕ್ಕೆ ಕನಿಷ್ಠ ಬೆಂಬಲ ಬೆಲೆ ಇತ್ತು, ಇದೆ, ಮುಂದೆಯೂ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಪುನಃ ಆಶ್ವಾಸನೆ ನೀಡಿದರು. ರಾಷ್ಟ್ರಪತಿ ಭಾಷಣಕ್ಕೆ ಅಭಿನಂದನಾ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದ ಅವರು, ನಾವು ಈ ಸಮಯವನ್ನು ಕಳೆದುಕೊಳ್ಳಬಾರದು, ಪ್ರಗತಿ ಹೊಂದಬೇಕು, … Continued

ಅಸ್ಸಾಂ ಚಹಾ ವಿರುದ್ಧ ವಿದೇಶಿ ಶಕ್ತಿಗಳ ಪಿತೂರಿ: ಮೋದಿ

ಆಸ್ಸಾಂ: ಕೆಲ ವಿದೇಶಿ ಶಕ್ತಿಗಳು ನಮ್ಮ ಭಾರತೀಯ ಚಹಾದ ಘನತೆ ಕುಂದಿಸುಲ್ಲಿ ನಿರತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಆಸ್ಸಾಂನಲ್ಲಿ ಚಹಾ ತೋಟಗಳ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ, ಅಸ್ಸಾಂ ಚಹಾದ ವಿರುದ್ಧ ಕೆಲ ವಿದೇಶಿ ಶಕ್ತಿಗಳು ಪಿತೂರಿ ನಡೆಸಿವೆ. ಭಾರತೀಯ ಚಹಾದ ಘನತೆಯನ್ನು ವಿಶ್ವಾದ್ಯಂತ ವ್ಯವಸ್ಥಿತವಾಗಿ ಹಾಳು ಮಾಡುವಲ್ಲಿ ಕೆಲ ಶಕ್ತಿಗಳು ನಿರತವಾಗಿವೆ ಎಂದರು. … Continued

ಫೆ.೭ರಂದು ಪ್ರಧಾನಿ ಮೋದಿ ಅಸ್ಸಾಂ, ಬಂಗಾಲ ಪ್ರವಾಸ

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಎರಡು ಮತದಾನದ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಫೆ.7 ರಂದು ಅಸ್ಸಾಂನ ಬಿಸ್ವಾನಾಥ್ ಮತ್ತು ಚರೈಡಿಯೊದಲ್ಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ. “ಇದು ಅಸ್ಸಾಂನ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ. ಕಳೆದ ಕೆಲವು … Continued