ಜೂನ್ 26 ರಂದು ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ ರೈಲಿಗೆ ಚಾಲನೆ

ಬೆಂಗಳೂರು: ಬಹು ನಿರೀಕ್ಷಿತ ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ ರೈಲು ಓಡಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಒಂದೇ ದಿನ ದೇಶಾದ್ಯಂತ ಐದು ಮಾರ್ಗಗಳಲ್ಲಿ ವಂದೇ ಭಾರತ ರೈಲು ಸಂಚಾರ ಆರಂಭವಾಗಲಿದ್ದು, ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ ರೈಲು ಕೂಡ ಸಂಚಾರ ಆರಂಭಿಸಲಿದೆ. ಇದು ಧಾರವಾಡದ ವರೆಗೂ ಸಂಚರಿಸಲಿದೆ. ಬೆಂಗಳೂರು- ಹುಬ್ಬಳ್ಳಿ-ಧಾರವಾಡ ಸೇರಿದಂತೆ ದೇಶದ 5 ಮಾರ್ಗಗಳಲ್ಲಿ ಹೊಸ ವಂದೇ … Continued

ದೇಶ ದಿವಾಳಿಯಾಗಿಸುವ ಕಾಂಗ್ರೆಸ್‌ನ “ಗ್ಯಾರಂಟಿಗಳು” : ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ್ದಾರೆ, ಅದರ ಸರ್ಕಾರದ ಸ್ಥಿರತೆ ಮತ್ತು ರಾಜ್ಯ ಚುನಾವಣೆಗಳಿಗೆ ಅದರ “ಗ್ಯಾರೆಂಟಿ ಫಾರ್ಮುಲಾ” ಎಂದು ಕಾಂಗ್ರೆಸ್‌ ಕರೆದಿರುವ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಬಿಜೆಪಿಯ ಜನಸಂಪರ್ಕ ಅಭಿಯಾನ ಅಥವಾ ಜನಸಂಪರ್ಕ ಅಭಿಯಾನದ ಭಾಗವಾಗಿ ಅಜ್ಮೀರ್ ಮತ್ತು ಪುಷ್ಕರ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ … Continued

ಮಗನ ಮದುವೆಗೆ ಪ್ರಧಾನಿ ಮೋದಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ ಸುಮಲತಾ ಅಂಬರೀಷ

ಬೆಂಗಳೂರು: ತಮ್ಮ ಪುತ್ರ ಅಭಿಷೇಕ ಅಂಬರೀಷ್‌ ಜೊತೆ ತೆರಳಿ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ ಅವರು ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅಭಿಷೇಕ ಅಂಬರೀಷ ಅವರು ತನ್ನ ಬಾಲ್ಯದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ವೈವಾಹಿಕಿ ಜೀವನಕ್ಕೆ … Continued

ಇಂದು ಪ್ರಧಾನಿ ಮೋದಿಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡ ಐಐಟಿ ಉದ್ಘಾಟನೆ

ಹುಬ್ಬಳ್ಳಿ: ಪ್ರಧಾನಿ ಮೋದಿ ನಾಳೆ ಮಾರ್ಚ್‌ 12ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ನಾಳೆ ಭಾನುವಾರ ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಧಾರವಾಡ ಐಐಟಿ ಹಾಗೂ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಭಾನುವಾರ ಮಧ್ಯಾಹ್ನ ಮಧ್ಯಾಹ್ನ 3:15ಕ್ಕೆ … Continued

ಭಾರತ-ಆಸ್ಟ್ರೇಲಿಯಾ 4ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಹರ್ಷೋದ್ಗಾರದ ಮಧ್ಯೆ ರಥದಲ್ಲಿ ಅಹಮದಾಬಾದ್ ಕ್ರೀಡಾಂಗಣದ ಸುತ್ತು ಹೊಡೆದ ಪ್ರಧಾನಿ ಮೋದಿ-ಪ್ರಧಾನಿ ಅಲ್ಬನೀಸ್ | ವೀಕ್ಷಿಸಿ

ಅಹಮದಾಬಾದ್‌ : ಇಂದು, ಗುರುವಾರ ಗುಜರಾತಿನ ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ಒಟ್ಟಿಗೆ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಹರ್ಷೋದ್ಗಾರ ಮತ್ತು ಚಪ್ಪಾಳೆಯೊಂದಿಗೆ ಸ್ವಾಗತಿಸಲಾಯಿತು. ಭಾರತ ಮತ್ತು ಆಸ್ಟ್ರೇಲಿಯ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಗಾಲ್ಫ್ ಕಾರ್ಟ್‌ನಿಂದ “ರಥ” ದಲ್ಲಿ ನರೇಂದ್ರ ಮೋದಿ ಹಾಗೂ … Continued

ಕ್ರಿಕೆಟ್ ಪೆ ಚರ್ಚಾ: ಇಂದು ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಪಂದ್ಯ ವೀಕ್ಷಣೆಗೆ ಬಂದ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಅಲ್ಬನೀಸ್

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್‌ನ ಮೊದಲ ದಿನವಾದ ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಸ್ಟ್ರೇಲಿಯಾದ ಕೌಂಟರ್‌ಪರ್ ಆಂಟನಿ ಅಲ್ಬನೀಸ್ ಪಂದ್ಯ ವೀಕ್ಷಣೆ ಮಾಡಲಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುವ ಸಲುವಾಗಿ, ಇಬ್ಬರೂ ಪ್ರಧಾನ ಮಂತ್ರಿಗಳು ಸ್ವತಃ ಮೈದಾನಕ್ಕೆ ಆಗಮಿಸಿದ್ದಾರೆ. ನರೇಂದ್ರ ಮೋದಿ … Continued

ನಿಮ್ಮ ಪ್ರೀತಿಯ ಋಣ ತೀರಿಸುವೆ : ಬೆಳಗಾವಿಯಲ್ಲಿ 2240 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ-ಶಂಕುಸ್ಥಾಪನೆ ಮಾಡಿದ ನಂತರ ಪ್ರಧಾನಿ ಮೋದಿ ಭರವಸೆ

ಬೆಳಗಾವಿ : ಬೆಳಗಾವಿಯಿಂದ ಇಂದು ಇಡೀ ದೇಶದ ಕೋಟ್ಯಂತರ ರೈತರಿಗೆ 13ನೇ ಕಂತಿನ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದು ಸೋಜಿಗದ ಸಂಗತಿ. ಯಾವುದೇ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬೆಳಗಾವಿಯ ಜನರು ನೀಡಿದ … Continued

ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬೆಂಗಳೂರಿಗೆ ಭೇಟಿ, ನಾಳೆ ಏರೋ ಇಂಡಿಯಾ 2023ಕ್ಕೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು, ಫೆಬ್ರವರಿ 13ರಂದು ಬೆಳಿಗ್ಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ-2023 ಉದ್ಘಾಟಿಸಲಿರುವ ಪ್ರಧಾನಿ ಇಂದು ಭಾನುವಾರ ಸಂಜೆಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ. ನರೇಂದ್ರ ಮೋದಿ ಭಾನುವಾರ ರಾಜಸ್ಥಾನ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಕಾರ್ಯಕ್ರಮ ಮುಗಿಸಿ ಸಂಜೆ 7:40ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜಭವನದಲ್ಲಿ ವಾಸ್ತವ್ಯ ಮಾಡಲಿರುವ ಪ್ರಧಾನಿ … Continued

ಹಿಂದಿನ ಸರ್ಕಾರಗಳಿಂದ ಬಂಜಾರ ಸಮುದಾಯದ ನಿರ್ಲಕ್ಷ್ಯ, ಆದ್ರೆ ನಾವು ಅವರಿಗೆ ಈಗ ಹಕ್ಕು ಕೊಟ್ಟಿದ್ದೇವೆ: ಪ್ರಧಾನಿ ಮೋದಿ

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯ ಮಾಡಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಲಬುರಗಿಯ ಮಳಖೇಡದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ … Continued

ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ, ಮನೆಮನೆಗೆ ನೀರು ಕೊಡ್ತೇವೆ, ಅಭಿವೃದ್ಧಿ ರಾಜಕಾರಣ ಮಾಡ್ತೇವೆ : ಪ್ರಧಾನಿ ಮೋದಿ

ಯಾದಗಿರಿ: ನಾವು ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಯಾದರಿಗಿ ಸೇರಿದಂತೆ ದೇಶದ ಇಂಥ ಅನೇಕ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ 710 ಗ್ರಾಮೀಣ ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಕರ್ಯ ನೀಡುವ … Continued