ಈಗ ಚುನಾವಣೆ ನಡೆದರೆ ಎನ್‌ಡಿಎ ಎಷ್ಟು ಗೆಲ್ಲಲಿದೆ..? ಇಂಡಿಯಾ ಮೈತ್ರಿಕೂಟ ಗೆಲ್ಲುವುದೆಷ್ಟು..? : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್ ಹೇಳಿದ್ದೇನೆಂದರೆ…

ನವದೆಹಲಿ: ಈಗಲೇ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 378 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಮಂಗಳವಾರ (ಮಾರ್ಚ್ 5) ಹೇಳಿದೆ. ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಬ್ಲಾಕ್ (ತೃಣಮೂಲ ಕಾಂಗ್ರೆಸ್ ಇಲ್ಲದೆ) 98 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಮಮತಾ … Continued

ಪ್ರಧಾನಿ ಮೋದಿ ‘ನನ್ನ ದೊಡ್ಡಣ್ಣ’ ಎಂದು ಬಣ್ಣಿಸಿದ ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಸಿಎಂ : ಮೋದಿ ಜೊತೆ ರೇವಂತ ರೆಡ್ಡಿ ʼಸ್ನೇಹಪರತೆʼ ಮಾತು ಚರ್ಚೆಗೆ ಗ್ರಾಸ

ಆದಿಲಾಬಾದ್‌ : ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಸೋಮವಾರ ಪ್ರಧಾನಿ ಮೋದಿಯನ್ನು ತಮ್ಮ ʼದೊಡ್ಡಣ್ಣʼ ಎಂದು ಬಣ್ಣಿಸಿದ್ದಾರೆ…! ಸೋಮವಾರ ತೆಲಂಗಾಣದ ಆದಿಲಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 56,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳ ಉದ್ಘಾಟನೆಯಲ್ಲ, ಪ್ರಧಾನಿ ಮತ್ತು ಮುಖ್ಯಮಂತ್ರಿ ರೇವಂತ ರೆಡ್ಡಿ ನಡುವಿನ ಬಾಂಧವ್ಯ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. … Continued

ಲೋಕಸಭೆ ಚುನಾವಣೆ 2024 : ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಕೊಕ್‌…!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಹೆಸರುಗಳೊಂದಿಗೆ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಅದರಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ…! ಪಟ್ಟಿಯಲ್ಲಿ ಬಿಜೆಪಿ ಅಸ್ಸಾಂನ 11 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅವರಲ್ಲಿ ಆರು ಅಭ್ಯರ್ಥಿಗಳು ಹಾಲಿ ಸಂಸದರಾಗಿದ್ದರೆ ಉಳಿದ ಐವರು ಹೊಸ ಮುಖಗಳಾಗಿವೆ. 2019ರ ಸಾರ್ವತ್ರಿಕ … Continued

ಲೋಕಸಭೆ ಚುನಾವಣೆ : ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ವಾರಣಾಸಿಯಿಂದ ಮೋದಿ ಕಣಕ್ಕೆ, ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್‌

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಭಾರೀ ತಯಾರಿ ನಡೆಸಿರುವ ಬಿಜೆಪಿ ಇಂದು, ಮಂಗಳವಾರ (ಮಾರ್ಚ್‌ 2) ಪಕ್ಷದ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಲೋಕಸಭೆಗೆ ಚುನಾವಣಾ ಘೋಷಣೆ ದಿನಾಂಕ ಘೋಷಿಸುವ ಮೊದಲೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರು ಲೋಕಸಭೆ … Continued

25 ಖಾಸಗಿ ವಲಯದ ತಜ್ಞರನ್ನು ಪ್ರಮುಖ ಹುದ್ದೆಗಳಿಗೆ ನೇಮಿಸಲು ಯೋಜಿಸಿದ ಮೋದಿ ಸರ್ಕಾರ

ನವದೆಹಲಿ : ಆಡಳಿತವನ್ನು ಇನ್ನಷ್ಟು ಸುಧಾರಿಸಲು ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಇಪ್ಪತ್ತೈದು ಖಾಸಗಿ ವಲಯದ ತಜ್ಞರು ಶೀಘ್ರದಲ್ಲೇ ಕೇಂದ್ರದ ಪ್ರಮುಖ ಹುದ್ದೆಗಳಿಗೆ ಸೇರಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ)ಯು ಮೂರು ಜಂಟಿ ಕಾರ್ಯದರ್ಶಿಗಳು ಮತ್ತು 22 ನಿರ್ದೇಶಕರು/ಉಪ ಕಾರ್ಯದರ್ಶಿಗಳನ್ನು ಕೇಂದ್ರ ಸರ್ಕಾರದ … Continued

ಭಾರತದ ರಾಕೆಟ್ ಮೇಲೆ ಚೀನಿ ಧ್ವಜ ಇರುವ ಜಾಹೀರಾತು ನೀಡಿ ತಮಿಳುನಾಡು ಸಚಿವರಿಂದ ಪ್ರಮಾದ…! ಎಲ್ಲ ಮಿತಿ ದಾಟಿದ್ದಾರೆ ಎಂದು ಮೋದಿ ವಾಗ್ದಾಳಿ

ಚೆನ್ನೈ: ತಮಿಳುನಾಡಿನ ಕುಲಶೇಖರಪಟ್ಟಣಂನಲ್ಲಿ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ ಎರಡನೇ ಉಡಾವಣಾ ಪ್ಯಾಡ್‌ನ ನಿರ್ಮಾಣ ಮಾಡುವುದನ್ನು ಶ್ಲಾಘಿಸುವ ಪತ್ರಿಕೆಯ ಜಾಹೀರಾತು ಪೋಸ್ಟರ್‌ನಲ್ಲಿ ರಾಕೆಟ್‌ನಲ್ಲಿ ಚೀನಾದ ಧ್ವಜದ ಚಿತ್ರವು ಪ್ರಮುಖವಾಗಿ ಕಾಣಿಸಿಕೊಂಡ ನಂತರ ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಜಾಹೀರಾತನ್ನು ತಮಿಳುನಾಡಿನ ಪಶುಸಂಗೋಪನಾ ಸಚಿವೆ ಅನಿತಾ ರಾಧಾಕೃಷ್ಣನ್ ಅವರು ಹಾಕಿಸಿದ್ದಾರೆ, ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ … Continued

ಇದು 22 ವರ್ಷಗಳ ಹಿಂದೆ ನರೇಂದ್ರ ಮೋದಿಯ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿದ ದಿನದ ವೀಡಿಯೊ | ವೀಕ್ಷಿಸಿ

ನವದೆಹಲಿ: ರಾಜ್‌ಕೋಟಕ್ಕೆ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೋಟ್‌ ನಗರದಲ್ಲಿ ತಮ್ಮ ಮೊದಲ ಚುನಾವಣಾ ಕದನದ ಪ್ರಚಾರದ ಥ್ರೋಬ್ಯಾಕ್ ವೀಡಿಯೊವನ್ನು ಇಂದು, ಶನಿವಾರ ಹಂಚಿಕೊಂಡಿದ್ದಾರೆ. ಇದು ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನೇ ಬದಲಿಸಿದ ದಿನವಾಗಿದೆ. ಹೀಗಾಗಿಯೇ ಅವರು ಈ ವೀಡಿಯೊ ಹಂಚಿಕೊಂಡಿದ್ದಾರೆ. 2002ರ ಇದೇ ಫೆ.24ರ ದಿನ, … Continued

12 ಭಾರತೀಯ ಯುವಕರನ್ನು ವಂಚಿಸಿ ರಷ್ಯಾದ ಪರ ಯುದ್ಧದಲ್ಲಿ ಹೋರಾಡಲು ಕಳುಹಿಸಿದ ಏಜೆಂಟರು : ಸರ್ಕಾರದ ಸಹಾಯ ಕೋರಿದ ಓವೈಸಿ

ನವದೆಹಲಿ: ರಷ್ಯಾದಲ್ಲಿ ಸಿಕ್ಕಿಬಿದ್ದಿರುವ ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸುವಂತೆ ಹೈದರಾಬಾದ್ ಸಂಸದ ಅಸಾದುದ್ದೀನ್‌ ಓವೈಸಿ ಅವರು, ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ ಅವರನ್ನು ವಿನಂತಿಸಿದ್ದಾರೆ. ಹೈದರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒವೈಸಿ, ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ … Continued

ವೀಡಿಯೊಗಳು…| ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಮೋದಿ : ‘ಯುಎಇ 140 ಕೋಟಿ ಭಾರತೀಯರ ಹೃದಯ ಗೆದ್ದಿದೆ’ ಎಂದ ಭಾರತದ ಪ್ರಧಾನಿ

ಅಬುಧಾಬಿ : ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಪ್ರಧಾನಿ ಮೋದಿ ಕೂಡ ಅರ್ಚಕರೊಂದಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಉದ್ಘಾಟನೆಯ ನಂತರ, ಪ್ರಧಾನಿ ಮೋದಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೆ … Continued

ಪ್ರಧಾನಿ ಭೇಟಿಯಾದ ಕೆಲವೇ ದಿನಗಳಲ್ಲಿ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌…!

ನವದೆಹಲಿ : ಪಕ್ಷದ ವಿರುದ್ಧ ಅಶಿಸ್ತು ಮತ್ತು ಪಕ್ಷಕ್ಕೆ ಮುಜುಗರ ತರುವ ಪುನರಾವರ್ತಿತ ಹೇಳಿಕೆಗಳ ಬಗ್ಗೆ ಬಂದ ಆಕ್ಷೇಪಗಳನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ (ಫೆಬ್ರವರಿ 10) ಪಕ್ಷದ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದ್ದಾರೆ. ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಹೊರಹಾಕಬೇಕೆಂಬ ಉತ್ತರ ಪ್ರದೇಶ … Continued