ದೇಶವು ಮಣಿಪುರದೊಂದಿಗಿದೆ, ಪರಿಸ್ಥಿತಿ ಸುಧಾರಿಸುತ್ತಿದೆ: 77ನೇ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ

ನವದೆಹಲಿ: ಕೆಂಪು ಕೋಟೆಯ ಆವರಣದಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ರಾಷ್ಟ್ರವು ಮಣಿಪುರದೊಂದಿಗೆ ಇದೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರವು ಪರಿಹಾರವನ್ನು ಕಂಡುಹಿಡಿಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಅದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಕೆಂಪು ಕೋಟೆಯಿಂದ ಸತತ 10 ನೇ ಭಾಷಣದ ಆರಂಭದಲ್ಲಿ ಪ್ರಧಾನಿ … Continued

ಇವರು ವಾರಾಣಸಿಯಿಂದ ಸ್ಪರ್ಧಿಸಿದರೆ…. ಪ್ರಧಾನಿ ಮೋದಿ ಸೋಲುವುದು ಗ್ಯಾರಂಟಿ : ಸಂಜಯ ರಾವತ್‌

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಾಣಸಿಯಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ ರಾವತ್ ಹೇಳಿದ್ದಾರೆ. ವಾರಾಣಸಿಯವರಿಗೆ ಪ್ರಿಯಾಂಕಾ ಗಾಂಧಿ ಬೇಕು. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು … Continued

ಆಗಸ್ಟ್​ 3ರಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್​ 3ರಂದು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅದೇ ದಿನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ … Continued

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಡಿ ಎಂಬ ವಿಪಕ್ಷಗಳ ಮೈತ್ರಿಕೂಟದ ಸಲಹೆ ನಡುವೆಯೂ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡ ಶರದ್‌ ಪವಾರ್‌

ಪುಣೆ: ವಿರೋಧ ಪಕ್ಷಗಳ ಮೈತ್ರಿಕೂಟದ ಹಿರಿಯ ನಾಯಕರಲ್ಲಿ ಒಬ್ಬರಾದ ಶರದ್ ಪವಾರ್ ಅವರು ಇಂದು, ಸೋಮವಾರ ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು, ಕಾರ್ಯಕ್ರಮಕ್ಕೆ ಹೋಗದಂತೆ ಒತ್ತಾಯಿಸಿದ ಅವರ ಮಿತ್ರಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರದ ಮಧ್ಯೆ, ಪುಣೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಹಾಗೂ ಶರದ್‌ … Continued

ಮಾತುಕತೆಗೆ ಯುಎಇಗೆ ಆಗಮಿಸಿದ ಪ್ರಧಾನಿ ಮೋದಿ: ಬರಮಾಡಿಕೊಂಡ ಅಧ್ಯಕ್ಷ ಶೇಖ್ ಮೊಹಮ್ಮದ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಫ್ರಾನ್ಸ್ ಪ್ರವಾಸ ಮುಗಿಸಿಕೊಂಡು ಶನಿವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಯುಎಇಗೆ ಬಂದಿಳಿದಾಗ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸ್ವಾಗತಿಸಿದರು. ಶನಿವಾರ, ಪ್ರಧಾನಿ ಮೋದಿ ಅವರು ಯುನೈಟೆಡ್ ಅರಬ್ … Continued

ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ … Continued

ದೂರವಾಣಿಯಲ್ಲಿ ಉಕ್ರೇನ್ ಪರಿಸ್ಥಿತಿ, ರಷ್ಯಾ ಸಶಸ್ತ್ರ ದಂಗೆ ಬೆದರಿಕೆ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ-ವ್ಲಾದಿಮಿರ್ ಪುತಿನ್

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಉಕ್ರೇನ್ ಪರಿಸ್ಥಿತಿ ಮತ್ತು ಮಾಸ್ಕೋ ಶಸ್ತ್ರಸಜ್ಜಿತ ದಂಗೆ ತಣ್ಣಗಾದ ನಂತರ ಅದರ ಸುತ್ತಮುತ್ತಲಿನ ವಿದ್ಯಮಾನದ ಬಗ್ಗೆ ಶುಕ್ರವಾರ ದೂರವಾಣಿ ಕರೆಯಲ್ಲಿ ಚರ್ಚಿಸಿದ್ದಾರೆ. ಕಳೆದ ಶನಿವಾರ ವ್ಯಾಗ್ನರ್ ಗುಂಪಿನ ದಂಗೆಯನ್ನು ನಿಭಾಯಿಸುವಲ್ಲಿ ರಷ್ಯಾದ ನಾಯಕತ್ವದ ನಿರ್ಣಾಯಕ ಕ್ರಮಗಳಿಗೆ ಪ್ರಧಾನಿ ಮೋದಿ ಬೆಂಬಲ ವ್ಯಕ್ತಪಡಿಸಿದ್ದಾರೆ … Continued

ಜೂನ್ 26 ರಂದು ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ ರೈಲಿಗೆ ಚಾಲನೆ

ಬೆಂಗಳೂರು: ಬಹು ನಿರೀಕ್ಷಿತ ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ ರೈಲು ಓಡಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಒಂದೇ ದಿನ ದೇಶಾದ್ಯಂತ ಐದು ಮಾರ್ಗಗಳಲ್ಲಿ ವಂದೇ ಭಾರತ ರೈಲು ಸಂಚಾರ ಆರಂಭವಾಗಲಿದ್ದು, ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ ರೈಲು ಕೂಡ ಸಂಚಾರ ಆರಂಭಿಸಲಿದೆ. ಇದು ಧಾರವಾಡದ ವರೆಗೂ ಸಂಚರಿಸಲಿದೆ. ಬೆಂಗಳೂರು- ಹುಬ್ಬಳ್ಳಿ-ಧಾರವಾಡ ಸೇರಿದಂತೆ ದೇಶದ 5 ಮಾರ್ಗಗಳಲ್ಲಿ ಹೊಸ ವಂದೇ … Continued

ದೇಶ ದಿವಾಳಿಯಾಗಿಸುವ ಕಾಂಗ್ರೆಸ್‌ನ “ಗ್ಯಾರಂಟಿಗಳು” : ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ್ದಾರೆ, ಅದರ ಸರ್ಕಾರದ ಸ್ಥಿರತೆ ಮತ್ತು ರಾಜ್ಯ ಚುನಾವಣೆಗಳಿಗೆ ಅದರ “ಗ್ಯಾರೆಂಟಿ ಫಾರ್ಮುಲಾ” ಎಂದು ಕಾಂಗ್ರೆಸ್‌ ಕರೆದಿರುವ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಬಿಜೆಪಿಯ ಜನಸಂಪರ್ಕ ಅಭಿಯಾನ ಅಥವಾ ಜನಸಂಪರ್ಕ ಅಭಿಯಾನದ ಭಾಗವಾಗಿ ಅಜ್ಮೀರ್ ಮತ್ತು ಪುಷ್ಕರ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ … Continued

ಮಗನ ಮದುವೆಗೆ ಪ್ರಧಾನಿ ಮೋದಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ ಸುಮಲತಾ ಅಂಬರೀಷ

ಬೆಂಗಳೂರು: ತಮ್ಮ ಪುತ್ರ ಅಭಿಷೇಕ ಅಂಬರೀಷ್‌ ಜೊತೆ ತೆರಳಿ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ ಅವರು ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅಭಿಷೇಕ ಅಂಬರೀಷ ಅವರು ತನ್ನ ಬಾಲ್ಯದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ವೈವಾಹಿಕಿ ಜೀವನಕ್ಕೆ … Continued