ಇಂದು ಪ್ರಧಾನಿ ಮೋದಿಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡ ಐಐಟಿ ಉದ್ಘಾಟನೆ

ಹುಬ್ಬಳ್ಳಿ: ಪ್ರಧಾನಿ ಮೋದಿ ನಾಳೆ ಮಾರ್ಚ್‌ 12ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ನಾಳೆ ಭಾನುವಾರ ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಧಾರವಾಡ ಐಐಟಿ ಹಾಗೂ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಭಾನುವಾರ ಮಧ್ಯಾಹ್ನ ಮಧ್ಯಾಹ್ನ 3:15ಕ್ಕೆ … Continued

ಭಾರತ-ಆಸ್ಟ್ರೇಲಿಯಾ 4ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಹರ್ಷೋದ್ಗಾರದ ಮಧ್ಯೆ ರಥದಲ್ಲಿ ಅಹಮದಾಬಾದ್ ಕ್ರೀಡಾಂಗಣದ ಸುತ್ತು ಹೊಡೆದ ಪ್ರಧಾನಿ ಮೋದಿ-ಪ್ರಧಾನಿ ಅಲ್ಬನೀಸ್ | ವೀಕ್ಷಿಸಿ

ಅಹಮದಾಬಾದ್‌ : ಇಂದು, ಗುರುವಾರ ಗುಜರಾತಿನ ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ಒಟ್ಟಿಗೆ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಹರ್ಷೋದ್ಗಾರ ಮತ್ತು ಚಪ್ಪಾಳೆಯೊಂದಿಗೆ ಸ್ವಾಗತಿಸಲಾಯಿತು. ಭಾರತ ಮತ್ತು ಆಸ್ಟ್ರೇಲಿಯ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಗಾಲ್ಫ್ ಕಾರ್ಟ್‌ನಿಂದ “ರಥ” ದಲ್ಲಿ ನರೇಂದ್ರ ಮೋದಿ ಹಾಗೂ … Continued

ಕ್ರಿಕೆಟ್ ಪೆ ಚರ್ಚಾ: ಇಂದು ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಪಂದ್ಯ ವೀಕ್ಷಣೆಗೆ ಬಂದ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಅಲ್ಬನೀಸ್

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್‌ನ ಮೊದಲ ದಿನವಾದ ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಸ್ಟ್ರೇಲಿಯಾದ ಕೌಂಟರ್‌ಪರ್ ಆಂಟನಿ ಅಲ್ಬನೀಸ್ ಪಂದ್ಯ ವೀಕ್ಷಣೆ ಮಾಡಲಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುವ ಸಲುವಾಗಿ, ಇಬ್ಬರೂ ಪ್ರಧಾನ ಮಂತ್ರಿಗಳು ಸ್ವತಃ ಮೈದಾನಕ್ಕೆ ಆಗಮಿಸಿದ್ದಾರೆ. ನರೇಂದ್ರ ಮೋದಿ … Continued

ನಿಮ್ಮ ಪ್ರೀತಿಯ ಋಣ ತೀರಿಸುವೆ : ಬೆಳಗಾವಿಯಲ್ಲಿ 2240 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ-ಶಂಕುಸ್ಥಾಪನೆ ಮಾಡಿದ ನಂತರ ಪ್ರಧಾನಿ ಮೋದಿ ಭರವಸೆ

ಬೆಳಗಾವಿ : ಬೆಳಗಾವಿಯಿಂದ ಇಂದು ಇಡೀ ದೇಶದ ಕೋಟ್ಯಂತರ ರೈತರಿಗೆ 13ನೇ ಕಂತಿನ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದು ಸೋಜಿಗದ ಸಂಗತಿ. ಯಾವುದೇ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬೆಳಗಾವಿಯ ಜನರು ನೀಡಿದ … Continued

ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬೆಂಗಳೂರಿಗೆ ಭೇಟಿ, ನಾಳೆ ಏರೋ ಇಂಡಿಯಾ 2023ಕ್ಕೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು, ಫೆಬ್ರವರಿ 13ರಂದು ಬೆಳಿಗ್ಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ-2023 ಉದ್ಘಾಟಿಸಲಿರುವ ಪ್ರಧಾನಿ ಇಂದು ಭಾನುವಾರ ಸಂಜೆಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ. ನರೇಂದ್ರ ಮೋದಿ ಭಾನುವಾರ ರಾಜಸ್ಥಾನ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಕಾರ್ಯಕ್ರಮ ಮುಗಿಸಿ ಸಂಜೆ 7:40ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜಭವನದಲ್ಲಿ ವಾಸ್ತವ್ಯ ಮಾಡಲಿರುವ ಪ್ರಧಾನಿ … Continued

ಹಿಂದಿನ ಸರ್ಕಾರಗಳಿಂದ ಬಂಜಾರ ಸಮುದಾಯದ ನಿರ್ಲಕ್ಷ್ಯ, ಆದ್ರೆ ನಾವು ಅವರಿಗೆ ಈಗ ಹಕ್ಕು ಕೊಟ್ಟಿದ್ದೇವೆ: ಪ್ರಧಾನಿ ಮೋದಿ

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯ ಮಾಡಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಲಬುರಗಿಯ ಮಳಖೇಡದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ … Continued

ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ, ಮನೆಮನೆಗೆ ನೀರು ಕೊಡ್ತೇವೆ, ಅಭಿವೃದ್ಧಿ ರಾಜಕಾರಣ ಮಾಡ್ತೇವೆ : ಪ್ರಧಾನಿ ಮೋದಿ

ಯಾದಗಿರಿ: ನಾವು ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಯಾದರಿಗಿ ಸೇರಿದಂತೆ ದೇಶದ ಇಂಥ ಅನೇಕ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ 710 ಗ್ರಾಮೀಣ ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಕರ್ಯ ನೀಡುವ … Continued

ಹುಬ್ಬಳ್ಳಿ: ಬ್ಯಾರಿಕೇಡ್‌ ದಾಟಿ ಹಾರ ಹಿಡಿದು ಪ್ರಧಾನಿ ಮೋದಿಯತ್ತ ಓಡಿ ಬಂದಿದ್ಯಾಕೆ ಎಂಬುದಕ್ಕೆ ಕಾರಣ ಹೇಳಿದ 12ರ ಬಾಲಕ

ಹುಬ್ಬಳ್ಳಿ: ನಗರದಲ್ಲಿ ಜನವರಿ 12ರಂದು ನಡೆದ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾಗ ರೋಡ್‌ ಶೋ ನಡೆಸಿದ್ದರು. ಬಿಗಿ ಪೊಲೀಸ್‌ ಬಂದೋಬಸ್ತ್‌ ನಡುವೆಯೇ ಬಾಲಕನೊಬ್ಬ ಬ್ಯಾರಿಕೇಡ್ ದಾಟಿ ಪ್ರಧಾನ ಮಂತ್ರಿಗೆ ಹೂವಿನ ಹಾರ ಹಾಕಲು ಓಡಿ ಬಂದು ದೇಶಾದ್ಯಂತ ಸುದ್ದಿಯಾಗಿದ್ದ. ಈಗ ಪೊಲೀಸರನ್ನು ದಾಟಿ ಆತ ಪ್ರಧಾನಿಗಳ … Continued

26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ : ರನ್‌ವೇ ಸಿದ್ಧವಾಗಿದೆ, ಕೌಶಲ್ಯ ಕಲಿತು ಟೇಕಾಫ್‌ ಆಗಿ ; ಯುವಕರಿಗೆ ಕರೆ

* ಡಿಜಿಟಲ್ ಇಂಡಿಯಾ ಯುವಜನತೆಗೆ ಅವಕಾಶಗಳ ಆಗರ* * ಯುವಶಕ್ತಿಯೇ ದೇಶದ ಶಕ್ತಿ * ಏಕ ಭಾರತ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕರೆ * ಭಾರತವನ್ನು 3 ನೇ‌ ಅತೀದೊಡ್ಡ ಆರ್ಥಿಕ ಶಕ್ತಿಯಾಗಿಸುವ ಸಂಕಲ್ಪ ಹುಬ್ಬಳ್ಳಿ : ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ … Continued

ಇಂದು ಪ್ರಧಾನಿಯಿಂದ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ : ಮೋದಿಗೆ ಬಿದರಿ ಕಲೆಯ ಸ್ವಾಮಿ ವಿವೇಕಾನಂದರ ಮೂರ್ತಿ, ಗರಗ-ಬೆಂಗೇರಿಯಲ್ಲಿ ತಯಾರಾದ ರಾಷ್ಟ್ರಧ್ವಜದ ಸ್ಮರಣಿಕೆ ಸಮರ್ಪಣೆ

ಧಾರವಾಡ: ಅವಳಿ ನಗರದಲ್ಲಿ ಬುಧವಾರದಿಂದ ಜನವರಿ 16 ರ ವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಜಿಲ್ಲಾಡಳಿತದಿಂದ … Continued