ಕೋವಿಡ್ -19 ವಿರುದ್ಧದ ಹೋರಾಟ ಬಲಪಡಿಸಲು ಕುಂಭಮೇಳ ಈಗ ಸಾಂಕೇತಿಕವಾಗಿರಬೇಕು ಎಂದ ಪ್ರಧಾನಿ ಮೋದಿ

ನವ ದೆಹಲಿ: ಹರಿದ್ವಾರದ ಕುಂಭಮೇಳ ಪ್ರದೇಶದಿಂದ ಅಪಾರ ಸಂಖ್ಯೆಯ ಕೊರೊನಾ ಸೋಂಕಿಗೆ ಒಳಗಾಗುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ವಾರಗಳ ಕಾಲ ನಡೆಯುವ ಧಾರ್ಮಿಕ ಹಬ್ಬವು “ಈಗ ಮಾತ್ರ ಸಾಂಕೇತಿಕವಾಗಿರಬೇಕು” ಎಂದು ಹೇಳಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟಕ್ಕೆ ಇದು ಉತ್ತೇಜನ ನೀಡುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ … Continued

 ಬಿಎಸ್‌ವೈಗೆ ಭಾನುವಾರ ಬೆಳ್ಳಂ ಬೆಳಿಗ್ಗೆ ದೂರವಾಣಿ ಕರೆ ಮಾಡಿದ ಮೋದಿ ..

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ  ಕರೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ ದೂರವಾಣಿ ಕರೆ ಮಾಡಿದ್ದ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕರ್ನಾಟಕದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲು ಉಪಚುನಾವಣೆ ಪ್ರಚಾರದಲ್ಲಿರುವ ಯಡಿಯೂರಪ್ಪ ಅವರ ಜೊತೆ ಮೋದಿ ಸುಮಾರು 10 ನಿಮಿಷಕ್ಕೂ ಹೆಚ್ಚು … Continued

ದೇಶದ ಜನ 4 ವಿಷಯಗಳಿಗೆ ಬದ್ಧರಾಗಿ, ಕೊರೋನಾ ಲಸಿಕೆ ಉತ್ಸವದಲ್ಲಿ ಭಾಗಿಯಾಗಿ: ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಭಾನುವಾರದಿಂದ ಕೊರೋನಾ ಲಸಿಕೆ ಉತ್ಸವ ಆರಂಭವಾಗಿದ್ದು,. ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ 4 ದಿನಗಳ ಈ ಲಸಿಕಾ ಉತ್ಸವ ಆರಂಭಿಸಿದ್ದಾರೆ. ಈ ಮೂಲಕ ಎಲ್ಲಾ ರಾಜ್ಯಗಳಲ್ಲಿ ಲಸಿಕೆ ನೀಡುವ ಅಭಿಯಾನವನ್ನು ತೀವ್ರಗೊಳಿಸಲು ಅವರು ಕರೆ ಕೊಟ್ಟಿದ್ದಾರೆ. ದೇಶಾದ್ಯಂತ ನಾವು ‘ಟಿಕಾ ಉತ್ಸವವನ್ನು ಆರಂಭಿಸುತ್ತಿದ್ದೇವೆ. ದೇಶದ ಜನರು … Continued

ಭಾರತದಲ್ಲಿ ಏಪ್ರಿಲ್ 11ರಿಂದ 14ರ ವರೆಗೆ ವ್ಯಾಕ್ಸಿನ್ ಉತ್ಸವ: ಪ್ರಧಾನಿ ಮೋದಿ ಕರೆ

ನವದೆಹಲಿ:ದೇಶದಲ್ಲಿ ಏಪ್ರಿಲ್ 11ರಿಂದ 14ರ ವರೆಗೆ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವ್ಯಾಕ್ಸಿನ್ ಮೂಲಕ ಹೆಚ್ಚಿನ ಜನರಿಗೆ ಲಸಿಕೆ ಹಾಕಿಸಬೇಕು, 45ವರ್ಷಕ್ಕೂ ಮೇಲ್ಪಟ್ಟವರಿಗೆ ತ್ವರಿತಗತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದದ ಸಭೆ ಬಳಿಕ ಮಾತನಾಡಿದ ಅವರು, ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಬೇಕಾಗಿದೆ. ಶೇ.70 ರಷ್ಟು ಆರ್ … Continued

ಕೊವಿಡ್‌-19 ಲಸಿಕೆಯ ಎರಡನೇ ಡೋಸ್‌ ಪಡೆದ ಪ್ರಧಾನಿ ಮೋದಿ

ನವ ದೆಹಲಿ: ದೆಹಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ತಮ್ಮ ಎರಡನೇ ಡೋಸ್ ಕೊರೊನಾ ವೈರಸ್‌ ಲಸಿಕೆ ಪಡೆದರು. ಮಾರ್ಚ್ 1 ರಂದು ಪ್ರಧಾನ ಮಂತ್ರಿಗೆ ಕೋವಾಕ್ಸಿನ್‌ನ ಮೊದಲ ಪ್ರಮಾಣ ನೀಡಲಾಗಿತ್ತು. ಗುರುವಾರ ಏಮ್ಸ್‌ನಲ್ಲಿ ನಾನು ಎರಡನೇ ಡೋಸ್ ಕೊವಿಡ್‌-19 ಲಸಿಕೆ ಪಡೆದೆ. ವೈರಸ್ ಅನ್ನು ಸೋಲಿಸಲು … Continued

25 ವರ್ಷಕ್ಕಿಂತ ಮೇಲ್ಪಟ್ಟವರಿಗೂ ಲಸಿಕೆಗೆ ಅವಕಾಶ: ಪ್ರಧಾನಿ ಮೋದಿಗೆ ಸಿಎಂ ಮಹಾ ಸಿಎಂ ಉದ್ಧವ್‌ ಠಾಕ್ರೆ ಪತ್ರ

ಮುಂಬೈ: ರಾಜ್ಯದಲ್ಲಿ 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡಲು ಅನುಮತಿ ನೀಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಚುಚ್ಚುಮದ್ದಿನ ಅರ್ಹತೆ ಪಡೆಯಲು ಅವಕಾಶ ನೀಡುವ ಪ್ರಸ್ತಾಪವನ್ನು ಸ್ವೀಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಠಾಕ್ರೆ ಅವರು ಪ್ರಧಾನಿ ಮೋದಿಯವರಿಗೆ … Continued

೨೦೨೪ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಮೋದಿ ವಿರುದ್ಧ ದೀದಿ ಸ್ಪರ್ಧೆ: ಟಿಎಂಸಿ

ಕೋಲ್ಕತ್ತ: ನಂದಿಗ್ರಾಮ ಕ್ಷೇತ್ರದಲ್ಲಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಗೆಲ್ಲುವುದು ಖಚಿತವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೀದಿ ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಟಿಎಂಸಿ ತಿಳಿಸಿದೆ. ನಂದಿಗ್ರಾಮದಲ್ಲಿ ಸೋಲುವ ಮಾತೇ ಇಲ್ಲ. ಬೇರೆ ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಅವಶ್ಯಕತೆಯಿಲ್ಲ. ಮಮತಾ ಬ್ಯಾನರ್ಜಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಿಂದ ಸೆಣೆಸಲಿದ್ದು, ಮೋದಿಯವರು ಸುರಕ್ಷಿತ ಕ್ಷೇತ್ರ … Continued

ಸಾಂಪ್ರದಾಯಿಕ ಉಡುಗೆಯಲ್ಲಿ ಮದುರೈ ಮೀನಾಕ್ಷೆ ದೇಗುಲಕ್ಕೆ ಭೇಟಿ ನೀಡಿದ ಮೋದಿ

ಮದುರೈ: ಸಾಂಪ್ರದಾಯಿಕವಾಗಿ ಪಂಚೆ, ಶಲ್ಯ ಧರಿಸಿದ ಪೋಷಾಕಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮಿಳು ನಾಡಿನ ಖ್ಯಾತ ಮದುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮದುರೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ಮೋದಿಯವರು ಗುರುವಾರ ರಾತ್ರಿ 8.30ರ ಸುಮಾರಿಗೆ ನೇರವಾಗಿ ದೇವಸ್ಥಾನಕ್ಕೆ ಮೀನಾಕ್ಷಿ ದೇವಸ್ಥಾನಕ್ಕೆ ಪಂಚೆ ಮತ್ತು ಶರ್ಟ್ … Continued

ಬಾಂಗ್ಲಾದೇಶದ ವಿಮೋಚನೆಗಾಗಿ ಪ್ರತಿಭಟಿಸಿದಾಗ ನಾನೂ ಜೈಲಿಗೆ ಹೋಗಿದ್ದೆ: ಪ್ರಧಾನಿ ಮೋದಿ

ಢಾಕಾ: ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ 50 ನೇ ವರ್ಷದ ಸ್ವಾತಂತ್ರ್ಯಕ್ಕಾಗಿ ನೆರೆಯ ದೇಶವಾದ ಬಾಂಗ್ಲಾದೇಶವನ್ನು ಶುಕ್ರವಾರ ಅಭಿನಂದಿಸಿದ್ದಾರೆ ಮತ್ತು ಬಾಂಗ್ಲಾದೇಶದ ವಿಮೋಚನೆಗಾಗಿ ಪ್ರತಿಭಟಿಸುವಾಗ ತಾವೂ ಕೂಡ ಜೈಲಿಗೆ ಹೋಗಿದ್ದೆ ಎಂದು ಹೇಳಿದ್ದಾರೆ. ನಾನು ಕೆಲವು ಸ್ನೇಹಿತರ ಜೊತೆ ಬಾಂಗ್ಲಾದೇಶದ ಹೋರಾಟದ ಸಮಯದಲ್ಲಿ ಪ್ರತಿಭಟನೆ ನಡೆಸಿದಾಗ ನನಗೆ ಸುಮಾರು 20-22 ವರ್ಷ … Continued

ಬಾಂಗ್ಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಮೋದಿ ಭೇಟಿ,ನಮನ

  ಢಾಕಾ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಾಂಗ್ಲಾದೇಶದ ಢಾಕಾದ ಸಾವರ್ ಉಪಜಿಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕ್ಕೆ ಭೇಟಿ ನೀಡಿದರು. 1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಮಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಮಾಲಾರ್ಪಣೆ ಮಾಡಿದರು. ಎರಡು ದಿನಗಳ ಭೇಟಿಗೆ ಶುಕ್ರವಾರ ಬೆಳಿಗ್ಗೆ ಢಾಕಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಬಾಂಗ್ಲಾದೇಶದ ಪ್ರಧಾನಿ ಶೇಕ್ … Continued