ತಾನು ಕಾಂಗ್ರೆಸ್‌ ಪಕ್ಷಕ್ಕೆ ಲಭ್ಯ ; ಆದ್ರೆ ಪಕ್ಷಕ್ಕೆ ತನ್ನ ಅಗತ್ಯ ಇಲ್ಲದಿದ್ರೆ ನನಗೆ ʼಆಯ್ಕೆʼಗಳು ಇವೆ ; ಸಂಸದ ಶಶಿ ತರೂರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದ ಎಲ್‌ಡಿಎಫ್ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳ ನಡುವೆ, ಶಶಿ ತರೂರ್ ತಾವು ಪಕ್ಷಕ್ಕೆ ಲಭ್ಯವಿರುವುದಾಗಿ ಹೇಳಿದ್ದಾರೆ, ಆದರೆ ಪಕ್ಷಕ್ಕೆ ತಮ್ಮ ಸೇವೆಯ ಅಗತ್ಯವಿಲ್ಲದಿದ್ದರೆ ತನಗೆ “ಆಯ್ಕೆಗಳು” ಸಹ ಇವೆ ಎಂದು ಎಚ್ಚರಿಸಿದ್ದಾರೆ. ಆದರೆ, ಪಕ್ಷ ಬದಲಾಯಿಸುವ ಮಾತನ್ನು ತಳ್ಳಿ ಹಾಕಿರುವ … Continued

ಪ್ರಧಾನಿ ಮೋದಿ ಭೇಟಿಯಾದ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು. ಈ ವೇಳೆ ರಿಷಿ ಸುನಕ್ ಅವರನ್ನು ಭಾರತದ ದೊಡ್ಡ ಸ್ನೇಹಿತ ಎಂದು ಮೋದಿ ಬಣ್ಣಿಸಿದ್ದಾರೆ. ಭೇಟಿಯ ವೇಳೆ ಇಬ್ಬರು ನಾಯಕರು ವಿವಿಧ … Continued

ಎಲಾನ್ ಮಸ್ಕ್-ಮೋದಿ ಭೇಟಿ ಬೆನ್ನಲ್ಲೇ ಟೆಸ್ಲಾದಿಂದ ಭಾರತದಲ್ಲಿ ನೇಮಕಾತಿ ಆರಂಭ

ನವದೆಹಲಿ : ಟೆಸ್ಲಾ ಇಂಕ್ ಭಾರತದಲ್ಲಿ ನೇಮಕ ಮಾಡಿಕೊಳ್ಳುತ್ತಿದೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲೋನ್ ಮಸ್ಕ್ ಅವರು ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸ್ವಲ್ಪ ಸಮಯದ ನಂತರ ಅದು ಭಾರತದಲ್ಲಿ ಮಾರುಕಟ್ಟೆಯನ್ನು ಪ್ರವೇಶಿಸಲು ಯೋಜಿಸುತ್ತಿದೆ. ತನ್ನ ಲಿಂಕ್ಡ್‌ಇನ್ ಪುಟದಲ್ಲಿ ಸೋಮವಾರದ ಜಾಹೀರಾತುಗಳ ಪ್ರಕಾರ, ಎಲೆಕ್ಟ್ರಿಕ್-ವಾಹನ ತಯಾರಕರು ಗ್ರಾಹಕರನ್ನು ಎದುರಿಸುವ ಮತ್ತು ಬ್ಯಾಕ್-ಎಂಡ್ … Continued

ಟ್ರಂಪ್‌-ಮೋದಿ ಭೇಟಿ | 5ನೇ ಜನರೇಷನ್‌ ಜೆಟ್‌, ಮಿಷನ್‌ 500…; ಭಾರತ-ಅಮೆರಿಕದ ಮಧ್ಯೆ ಹಲವಾರು ಒಪ್ಪಂದಗಳು…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಭೇಟಿಯಾಗಿ ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಮತ್ತು ಇಂಧನಕ್ಕೆ ಸಂಬಂಧಿಸಿದ ವಿಷಯಗಳ ಉನ್ನತ ಮಟ್ಟದ ಚರ್ಚೆ ನಡೆಸಿದರು. ಭಾರತ ಸೇರಿದಂತೆ ಅಮೆರಿಕದ ಎಲ್ಲಾ ವ್ಯಾಪಾರ ಪಾಲುದಾರರನ್ನು ಗುರಿಯಾಗಿಸಿಕೊಂಡು ಅಧ್ಯಕ್ಷ ಟ್ರಂಪ್ ಹೊಸ ಪರಸ್ಪರ ಸುಂಕ ನೀತಿಯನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ … Continued

26/11 ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ ; ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಘೋಷಣೆ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. “2008 ರ ಭೀಕರ ಮುಂಬೈ ಭಯೋತ್ಪಾದಕ … Continued

ವೀಡಿಯೊ…| ಅಸ್ವಸ್ಥ ಬಿಜೆಪಿ ಕಾರ್ಯಕರ್ತನನ್ನು ಗಮನಿಸಿ ಮಧ್ಯದಲ್ಲೇ ಭಾಷಣ ನಿಲ್ಲಿಸಿ ಆತನಿಗೆ ನೀರು ಕೊಡಿ ಎಂದ ಪ್ರಧಾನಿ ಮೋದಿ

ನವದೆಹಲಿ : ಇಡೀ ದೇಶದ ಕುತೂಹಲ ಕೆರಳಿಸಿದ ದೆಹಲಿ ವಿಧಾಸಭಾ ಚುನಾಣೆಯಲ್ಲಿ ಬಿಜೆಪಿ (BJP) ಬಹುಮತ ಪಡೆದಿದ್ದು, 27 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದೆ. 70 ಸ್ಥಾನಗಳ ಪೈಕಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದ ನಂತರ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ನೆರೆದಿದ್ದ ಅಪಾರ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿ ಗುಡಿಸಿ ಹಾಕಿದ ಬಿಜೆಪಿ ; 48ರಲ್ಲಿ ಬಿಜೆಪಿಗೆ ಜಯ, ಎಎಪಿಗೆ ಕೇವಲ 22 ಸ್ಥಾನ, ಕಾಂಗ್ರೆಸ್‌ ಶೂನ್ಯ

ನವದೆಹಲಿ: 27 ವರ್ಷಗಳ ವನವಾಸದ ನಂತರ, ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದು ದಶಕದ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ಹೀನಾಯವಾಗಿ ಸೋತಿದ್ದು, ಅದರ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಘಟನಾಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಒಟ್ಟು 70 ಸ್ಥಾನಗಳ ದೆಹಲಿ … Continued

ಪರೀಕ್ಷಾ ಪೆ ಚರ್ಚಾ: ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದದಲ್ಲಿ ಸದ್ಗುರು, ದೀಪಿಕಾ ಪಡುಕೋಣೆ, ಮೇರಿ ಕೋಮ್ ಭಾಗಿ

ನವದೆಹಲಿ : ಪರೀಕ್ಷೆಯ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮಕ್ಕೆ ಈ ಬಾರಿ ಹೊಸ ಆಯಾಮ ನೀಡಲಾಗಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸುವಾಗ ವಿವಿಧ ಕ್ಷೇತ್ರಗಳ ಏಳು ಸಾಧಕರು ಪರೀಕ್ಷೆಯ ಸಮಯದ ಒತ್ತಡ ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿಗೆ ಹಿನ್ನಡೆ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ; ಭವಿಷ್ಯ ನುಡಿದ ಬಹುತೇಕ ಎಕ್ಸಿಟ್‌ ಪೋಲ್‌ ಗಳು

ನವದೆಹಲಿ; 25 ವರ್ಷಗಳ ನಂತರ ಬಿಜೆಪಿಯು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಭವಿಷ್ಯ ನುಡಿದಿವೆ. ಆದರೆ ಅನೇಕ ಸಂದರ್ಭಗಳಲ್ಲಿ ಚುನಾವನೋತ್ತರ ಸಮೀಕ್ಷೆಗಳು ತಪ್ಪಾಗಿವೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಾದ್ಯಂತ ಬುಧವಾರ ನಡೆದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಿತು. … Continued

ವೀಡಿಯೊ…| ಮಹಾಕುಂಭ ಮೇಳ ; ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ

ಪ್ರಯಾಗರಾಜ್‌ : ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಸರಿ ಬಟ್ಟೆ ಧರಿಸಿ, ಕೈಯಲ್ಲಿ ‘ರುದ್ರಾಕ್ಷಿ ಮಾಲೆ’ ಹಿಡಿದು ಅವರು ಪ್ರಾರ್ಥಿಸಿದ್ದಾರೆ. ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿ ವಿಹಾರ ಮಾಡಿದ್ದಾರೆ. … Continued