ಮೈಕ್ರೋಸಾಫ್ಟ್‌ನಿಂದ ಭಾರತದಲ್ಲಿ ಅತ್ಯಧಿಕ ಹೂಡಿಕೆ: “ಎಐ ಫರ್ಸ್ಟ್‌ ಫ್ಯೂಚರ್”ಗಾಗಿ 1.5 ಲಕ್ಷ ಕೋಟಿ ರೂ. ವಿನಿಯೋಗ

ನವದೆಹಲಿ: ಮೈಕ್ರೋಸಾಫ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಸತ್ಯ ನಾದೆಲ್ಲಾ ಅವರು ಬುಧವಾರ ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಕೃತಕ ಬುದ್ಧಿಮತ್ತೆ (Artificial Intelligence – AI) ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು $17.5 ಬಿಲಿಯನ್ (ಸುಮಾರು ₹1.5 ಲಕ್ಷ ಕೋಟಿ) ಮೊತ್ತವನ್ನು ಹೂಡಿಕೆ ಮಾಡುವುದಾಗಿ ಬದ್ಧತೆ ನೀಡಿದ್ದಾರೆ. ಇದು ಅಮೆರಿಕ ಮೂಲದ ಈ … Continued

ಪತಿಯಿಂದ 2ನೇ ವಿವಾಹಕ್ಕೆ ತಯಾರಿ; ಪ್ರಧಾನಿ ಮೋದಿಯ ಸಹಾಯ ಕೋರಿದ ಪಾಕಿಸ್ತಾನ ಮಹಿಳೆ…

ನವದೆಹಲಿ: ಪಾಕಿಸ್ತಾನಿ ಮಹಿಳೆಯೊಬ್ಬರು ತಮ್ಮ ಪತಿ ತಮ್ಮನ್ನು ಕರಾಚಿಯಲ್ಲಿ ಬಿಟ್ಟುಹೋಗಿ, ಗುಪ್ತವಾಗಿ ದೆಹಲಿಯಲ್ಲಿ ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಿಕಿತಾ ನಾಗದೇವ ಎಂದು ಗುರುತಿಸಲಾದ ಆ ಮಹಿಳೆ, ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ನ್ಯಾಯ ಕೇಳಿ ಅವರು ವೀಡಿಯೊ ಮನವಿ ಬಿಡುಗಡೆ ಮಾಡಿದ್ದಾರೆ. ದೀರ್ಘಾವಧಿ ವೀಸಾದಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಮೂಲದ … Continued

ರಷ್ಯಾ ಅಧ್ಯಕ್ಷ ಪುತಿನ್ ಭೋಜನಕೂಟಕ್ಕೆ ಶಶಿ ತರೂರಗೆ ಆಹ್ವಾನ, ಆದ್ರೆ ರಾಹುಲ್-ಖರ್ಗೆಗೆ ಆಹ್ವಾನವಿಲ್ಲ..

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಗೌರವಾರ್ಥವಾಗಿ ಶುಕ್ರವಾರ ರಾತ್ರಿ ಆಯೋಜಿಸಲಾಗಿದ್ದ ಸರ್ಕಾರದ ʼಔತಣಕೂಟ’ದಲ್ಲಿ (State Dinner) ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾಗವಹಿಸಲಿದ್ದಾರೆ. ಆದರೆ, ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸುತ್ತಿಲ್ಲ. ಸಂಸದ ಶಶಿ ತರೂರ್ ಅವರು ಶುಕ್ರವಾರ ಸಂಜೆ (ಡಿ.೫) … Continued

ಭಾರತಕ್ಕೆ ಬಂದ ರಷ್ಯಾ ಅಧ್ಯಕ್ಷ ಪುತಿನ್‌ ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ ; ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯನ್ ಭಾಷೆಯಲ್ಲಿರುವ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ತಮ್ಮ ನಾಲ್ಕು ವರ್ಷಗಳಲ್ಲಿನ ಮೊದಲ ಭಾರತ ಭೇಟಿಗಾಗಿ ಗುರುವಾರ ಸಂಜೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ … Continued

ವೀಡಿಯೊ | ಪ್ರೋಟೋಕಾಲ್ ಮೀರಿ ವಿಮಾನ ನಿಲ್ದಾಣಕ್ಕೆ ತೆರಳಿ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ..! ರಷ್ಯಾಕ್ಕೆ ಅಚ್ಚರಿ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಗುರುವಾರ (ಡಿಸೆಂಬರ್‌ 4)ಸಂಜೆ ದೆಹಲಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಉಭಯ ನಾಯಕರು ಒಂದೇ ಕಾರಿನಲ್ಲಿ ಹೊರಡುವ ಮುನ್ನ, ಪರಸ್ಪರ ಹಸ್ತಲಾಘವ ಮಾಡಿ, ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಈ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಪ್ರೋಟೋಕಾಲ್ (ಶಿಷ್ಟಾಚಾರ) … Continued

ಭಾರೀ ವಿವಾದಕ್ಕೆ ಕಾರಣವಾದ ಕಾಂಗ್ರೆಸ್ ನಾಯಕಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಚಹಾ ಮಾರುತ್ತಿರುವ ಎಐ (AI) ರಚಿತ ವೀಡಿಯೊ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರುತ್ತಿರುವ ದೃಶ್ಯವಿರುವ ಎಐ-ಸೃಷ್ಟಿಸಿದ ವೀಡಿಯೊವನ್ನು ಹಿರಿಯ ಕಾಂಗ್ರೆಸ್ ನಾಯಕಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರು  ಪ್ರಧಾನಿ ಮೋದಿ ಅವರು ಜಾಗತಿಕ ಕಾರ್ಯಕ್ರಮವೊಂದರಲ್ಲಿ ಕೆಟಲ್ ಮತ್ತು ಗ್ಲಾಸ್‌ಗಳೊಂದಿಗೆ ನಡೆಯುತ್ತಿರುವ ಕೃತಕ ಬುದ್ಧಿಮತ್ತೆ (AI) ಸೃಷ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. … Continued

ವೀಡಿಯೊಗಳು..| ಪರ್ತಗಾಳಿ ಮಠದಲ್ಲಿ 77 ಅಡಿ ಎತ್ತರದ ಭಗವಾನ್‌ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ ಮೋದಿ

ಪರ್ತಗಾಳಿ (ಗೋವಾ) : ಪರ್ತಗಾಳಿ ಮಠವು ಪರಂಪರೆ ಹಾಗೂ ಆಧುನಿಕತೆಯ ಜೊತೆ ಸೇತುವೆಯಾಗುವ ಪ್ರಮುಖ ಭೂಮಿಯಕೆಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಆಶಿಸಿದರು. ಪರ್ತಗಾಳಿ ಜೋವೋತ್ತಮ ಮಠದಲ್ಲಿ ಶುಕ್ರವಾರ 77 ಅಡಿ ಎತ್ತರದ ರಾಮನ ಕಂಚಿನ ಮೂರ್ತಿಯನ್ನು ಅನಾವರಣ ಮಾಡಿ, ರಾಮಾಯಣ ಥೀಮ್‌ ಪಾರ್ಕ್‌ ಉದ್ಘಾಟಿಸಿ, ಮಠದ 550 ನೇ ವರ್ಷದ ಅಂಗವಾಗಿ ಕೇಂದ್ರ ಸರ್ಕಾರ … Continued

ವೀಡಿಯೊ…| ಉಡುಪಿಯಲ್ಲಿ ʼನವ ಸಂಕಲ್ಪʼದ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ 9 ಸಂಕಲ್ಪಗಳ ಬಗ್ಗೆ ಒತ್ತಿ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಂತರ ಪಾಲ್ಗೊಂಡಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಬೇಕು. ಇವು ವರ್ತಮಾನ ಮತ್ತು … Continued

ವೀಡಿಯೊ..: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

ಉಡುಪಿ : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಳ್ಳಲು ಅವರು (ನವೆಂಬರ್‌ 28) ಇಂದು, ಶುಕ್ರವಾರ ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಜನರು ಮೋದಿಯವರಿಗೆ ಹೂ ಮಳೆ ಸುರಿಸುವ ಮೂಲಕ … Continued

ಇಂದಿನಿಂದ ಗೋಕರ್ಣ ಪರ್ತಗಾಳಿ ಮಠದಲ್ಲಿ ಸಾರ್ಧ ಪಂಚಶತಮಾನೋತ್ಸವ ಕಾರ್ಯಕ್ರಮ ; ನ.28ರಂದು ಪ್ರಧಾನಿಯಿಂದ 77 ಅಡಿ ಎತ್ತರದ ಭಗವಾನ್‌ ಶ್ರೀರಾಮನ ಪ್ರತಿಮೆ ಅನಾವರಣ

ಕಾರವಾರ: ಗೋವಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷಾಚರಣೆ ಅಂಗವಾಗಿ ಶ್ರೀಮಠದಲ್ಲಿ ನವೆಂಬರ್ 27ರಿಂದ ಡಿಸೆಂಬರ್ 7ರವರೆಗೆ ನಡೆಯಲಿರುವ 11 ದಿನಗಳ ಸಾರ್ಧ ಪಂಚಶತಮಾನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. 11 ದಿನಗಳ … Continued