ಕೇಂದ್ರ ಬಜೆಟ್‌ 2025 ; ಆಯವ್ಯಯದ ಪ್ರಮುಖ ಘೋಷಣೆಗಳು

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ 2025 ರ ಭಾಷಣವು ಲೋಕಸಭೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು. ಇದು ಸಂಸತ್ತಿನಲ್ಲಿ ಅವರ ಸತತ ಎಂಟನೇ ಬಜೆಟ್ ಮಂಡನೆಯಾಗಿದೆ. ಮೋದಿ 3.0.ಕೇಂದ್ರ ಸರ್ಕಾರವು `ಬಡವರು, ಯುವಕರು, ರೈತರು ಮತ್ತು ಸ್ತ್ರೀಯರ (ಗರೀಬ್, ಯೂಥ್, ಅನ್ನದಾತ, ನಾರಿ) ಅಭ್ಯುದಯಕ್ಕಾಗಿ 10 ವಿಸ್ತೃತ ವಲಯಗಳಲ್ಲಿ … Continued

ಕೇಂದ್ರ ಬಜೆಟ್‌ 2025: ಯಾವುದು ಅಗ್ಗ..? ಯಾವುದು ದುಬಾರಿ…? ಇಲ್ಲಿದೆ ಪಟ್ಟಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಕೇಂದ್ರ ಬಜೆಟ್ 2025-26 ಅನ್ನು ಮಂಡಿಸಿದರು, ಕೃಷಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು), ಹೂಡಿಕೆ ಮತ್ತು ರಫ್ತಿಗೆ ಒತ್ತು ನೀಡುವ ಭಾರತದ ಮುಂದುವರಿದ ಆರ್ಥಿಕ ವಿಸ್ತರಣೆಗೆ ಮಾರ್ಗಸೂಚಿಯನ್ನು ಹೊರತಂದಿದ್ದಾರೆ. ಬಜೆಟ್‌ನಲ್ಲಿ ಕೆಲವು ವಸ್ತುಗಳಿಗೆ ತೆರಿಗೆ ಕಡಿತದ ಪ್ರಸ್ತಾಪ ಮಾಡಲಾಗಿದೆ. ಇದರಿಂದ ಕೆಲವು ವಸ್ತುಗಳು … Continued

ಕೇಂದ್ರ ಬಜೆಟ್‌ 2025 | ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ: 12 ಲಕ್ಷ ರೂ ವರೆಗೆ ಆದಾಯ ತೆರಿಗೆ ಇಲ್ಲ…! ಉಳಿತಾಯ ಎಷ್ಟಾಗಲಿದೆ..?

ನವದೆಹಲಿ : 2025ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಧ್ಯಮ ವರ್ಗದ ವೇತನದಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಾರ್ಷಿಕ 12 ಲಕ್ಷ ರೂಪಾಯಿ ತನಕ ಆದಾಯಕ್ಕೆ ಇನ್ನು ಮುಂದೆ ಆದಾಯ ತೆರಿಗೆ ಇಲ್ಲ. ಇದು ಹೊಸ ತೆರಿಗೆ ಪದ್ಧತಿಯಲ್ಲಿ ಅನ್ವಯವಾಗಲಿದೆ. ವೇತನದಾರರಿಗೆ 12,75,000 ರೂಪಾಯಿ ತನಕ ಯಾವುದೇ ಆದಾಯ ತೆರಿಗೆ ಕಟ್ಟುವ … Continued

ಹುದ್ದೆಯ ಘನತೆಗೆ ಧಕ್ಕೆ ತಂದಿದೆ; ಸೋನಿಯಾ ಗಾಂಧಿ ಹೇಳಿಕೆಗೆ ರಾಷ್ಟ್ರಪತಿ ಭವನ

ನವದೆಹಲಿ : ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಿದ್ದಕ್ಕೆ ಸಂಸತ್‌ನ ಹೊರಗೆ ಪ್ರತಿಕ್ರಿಯೆ ನೀಡಿವಾಗ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಪೂರ್‌ ಥಿಂಗ್‌ (Poor thing) ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ … Continued

ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ನಾಳೆ ಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ ; ಕಾಂಗ್ರೆಸ್‌

ನವದೆಹಲಿ: ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ಹರಿಕಾರ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ರಾತ್ರಿ 9:51ಕ್ಕೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ (ಡಿಸೆಂಬರ್‌ ೨೮) ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ … Continued

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯಲ್ಲಿ ಮೋದಿ-ದೋವಲ್‌ ಕೈವಾಡದ ಆರೋಪ : ತಮ್ಮದೇ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದ ಪ್ರಧಾನಿ ಟ್ರೂಡೊ…!

ಟೊರೊಂಟೊ: ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸಂಕಷ್ಟ ಕಡಿಮೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಸಂಗದಲ್ಲಿ ಟ್ರೂಡೊ ಮತ್ತೆ ಮುಜುಗರಕ್ಕೆ ಒಳಗಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ತಮ್ಮದೇ ದೇಶದ ಗುಪ್ತಚರ ಸಂಸ್ಥೆ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದಿದ್ದಾರೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ತಮ್ಮದೇ ದೇಶದ ರಾಷ್ಟ್ರೀಯ … Continued

ಗಯಾನಾದಲ್ಲಿ ‘ರಾಮ ಭಜನೆ’ಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ; ಭಜನೆಗೆ ತಾಳ ಬಾರಿಸಿದ ವೀಡಿಯೊ ವೈರಲ್ | ವೀಕ್ಷಿಸಿ

ಕೆರಿಬಿಯನ್ ರಾಷ್ಟ್ರಕ್ಕೆ ಎರಡು ದಿನಗಳ ಐತಿಹಾಸಿಕ ಭೇಟಿಯ ಭಾಗವಾಗಿ ಗುರುವಾರ ಗಯಾನಾದ ಜಾರ್ಜ್‌ಟೌನ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಮ ಭಜನೆಯಲ್ಲಿ ಪಾಲ್ಗೊಂಡರು. ಅಪರೂಪದ ಮತ್ತು ಹೃದಯಸ್ಪರ್ಶಿ ಕ್ಷಣದಲ್ಲಿ, ಪ್ರಧಾನಮಂತ್ರಿಯವರು ರಾಮ ಭಜನೆಗೆ  ತಾಳ (ಭಾರತೀಯ ಸಾಂಪ್ರದಾಯಿಕ ಸಂಗೀತ ವಾದ್ಯ) ಬಾರಿಸುವ ವೀಡಿಯೊ ತ್ವರಿತವಾಗಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಜನರ … Continued

ಐರನ್‌ ಮ್ಯಾನ್‌ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಕಠಿಣ ಸವಾಲು ಜಯಿಸಿದ ಮೊದಲ ಸಂಸದ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಎಂಡ್ಯೂರೆನ್ಸ್ ರೇಸ್‌ ಅನ್ನು ಪೂರ್ಣಗೊಳಿಸಿದ ಮೊದಲ ಜನಪ್ರತಿನಿಧಿಯಾಗಿ ಹೊರಹೊಮ್ಮಿದ್ದಾರೆ. ಸ್ಫರ್ಧೆಯು 1.9 ಕಿಮೀ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21.1 ಕಿ.ಮೀ ಓಟ ಹೀಗೆ 3 ವಿಭಾಗಗಳಲ್ಲಿ ನಡೆಯಿತು. ಇಡೀ ಈವೆಂಟ್‌ನಲ್ಲಿ ಭಾಗವಹಿಸುವವರು 113 ಕಿಲೋಮೀಟರ್ (ಅಥವಾ 70.3 … Continued