ಭಾರೀ ವಿವಾದಕ್ಕೆ ಕಾರಣವಾದ ಕಾಂಗ್ರೆಸ್ ನಾಯಕಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಚಹಾ ಮಾರುತ್ತಿರುವ ಎಐ (AI) ರಚಿತ ವೀಡಿಯೊ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರುತ್ತಿರುವ ದೃಶ್ಯವಿರುವ ಎಐ-ಸೃಷ್ಟಿಸಿದ ವೀಡಿಯೊವನ್ನು ಹಿರಿಯ ಕಾಂಗ್ರೆಸ್ ನಾಯಕಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರು  ಪ್ರಧಾನಿ ಮೋದಿ ಅವರು ಜಾಗತಿಕ ಕಾರ್ಯಕ್ರಮವೊಂದರಲ್ಲಿ ಕೆಟಲ್ ಮತ್ತು ಗ್ಲಾಸ್‌ಗಳೊಂದಿಗೆ ನಡೆಯುತ್ತಿರುವ ಕೃತಕ ಬುದ್ಧಿಮತ್ತೆ (AI) ಸೃಷ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. … Continued

ವೀಡಿಯೊಗಳು..| ಪರ್ತಗಾಳಿ ಮಠದಲ್ಲಿ 77 ಅಡಿ ಎತ್ತರದ ಭಗವಾನ್‌ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ ಮೋದಿ

ಪರ್ತಗಾಳಿ (ಗೋವಾ) : ಪರ್ತಗಾಳಿ ಮಠವು ಪರಂಪರೆ ಹಾಗೂ ಆಧುನಿಕತೆಯ ಜೊತೆ ಸೇತುವೆಯಾಗುವ ಪ್ರಮುಖ ಭೂಮಿಯಕೆಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಆಶಿಸಿದರು. ಪರ್ತಗಾಳಿ ಜೋವೋತ್ತಮ ಮಠದಲ್ಲಿ ಶುಕ್ರವಾರ 77 ಅಡಿ ಎತ್ತರದ ರಾಮನ ಕಂಚಿನ ಮೂರ್ತಿಯನ್ನು ಅನಾವರಣ ಮಾಡಿ, ರಾಮಾಯಣ ಥೀಮ್‌ ಪಾರ್ಕ್‌ ಉದ್ಘಾಟಿಸಿ, ಮಠದ 550 ನೇ ವರ್ಷದ ಅಂಗವಾಗಿ ಕೇಂದ್ರ ಸರ್ಕಾರ … Continued

ವೀಡಿಯೊ…| ಉಡುಪಿಯಲ್ಲಿ ʼನವ ಸಂಕಲ್ಪʼದ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ 9 ಸಂಕಲ್ಪಗಳ ಬಗ್ಗೆ ಒತ್ತಿ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಂತರ ಪಾಲ್ಗೊಂಡಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಬೇಕು. ಇವು ವರ್ತಮಾನ ಮತ್ತು … Continued

ವೀಡಿಯೊ..: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

ಉಡುಪಿ : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಳ್ಳಲು ಅವರು (ನವೆಂಬರ್‌ 28) ಇಂದು, ಶುಕ್ರವಾರ ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಜನರು ಮೋದಿಯವರಿಗೆ ಹೂ ಮಳೆ ಸುರಿಸುವ ಮೂಲಕ … Continued

ಇಂದಿನಿಂದ ಗೋಕರ್ಣ ಪರ್ತಗಾಳಿ ಮಠದಲ್ಲಿ ಸಾರ್ಧ ಪಂಚಶತಮಾನೋತ್ಸವ ಕಾರ್ಯಕ್ರಮ ; ನ.28ರಂದು ಪ್ರಧಾನಿಯಿಂದ 77 ಅಡಿ ಎತ್ತರದ ಭಗವಾನ್‌ ಶ್ರೀರಾಮನ ಪ್ರತಿಮೆ ಅನಾವರಣ

ಕಾರವಾರ: ಗೋವಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷಾಚರಣೆ ಅಂಗವಾಗಿ ಶ್ರೀಮಠದಲ್ಲಿ ನವೆಂಬರ್ 27ರಿಂದ ಡಿಸೆಂಬರ್ 7ರವರೆಗೆ ನಡೆಯಲಿರುವ 11 ದಿನಗಳ ಸಾರ್ಧ ಪಂಚಶತಮಾನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. 11 ದಿನಗಳ … Continued

ವೀಡಿಯೊಗಳು…| ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ ; ರಾಮ ಮಂದಿರ ಶಿಖರದ ಮೇಲೆ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀರಾಮ ಮಂದಿರದ ಗೋಪುರದ (ಶಿಖರ) ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯದ ಪೂರ್ಣಗೊಳಿಸುವಿಕೆಯನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿ (PMO) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿರುವ ಈ … Continued

ಅಯೋಧ್ಯೆಯಲ್ಲಿ ಭವ್ಯ ‘ಧರ್ಮ ಧ್ವಜ’ ಸಮಾರಂಭಕ್ಕೆ ಸಿದ್ಧತೆ ಪೂರ್ಣ ; ನಾಳೆ (ನ.25) ಪ್ರಧಾನಿ ಮೋದಿ ಧ್ವಜಾರೋಹಣ

ಅಯೋಧ್ಯೆ: ಭವ್ಯ ರಾಮ ಮಂದಿರದಲ್ಲಿ ಮಂಗಳವಾರ (ನವೆಂಬರ್ 25) ನಡೆಯಲಿರುವ ಮಹತ್ವದ ‘ಧರ್ಮ ಧ್ವಜ’ (ಕೇಸರಿ ಬಾವುಟ) ಸಮಾರಂಭಕ್ಕಾಗಿ ಅಯೋಧ್ಯೆ ನಗರವು ಅಂತಿಮ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಸಮಾರಂಭವು ರಾಮ ಮಂದಿರದ ನಿರ್ಮಾಣ ಕಾರ್ಯದ ಮುಕ್ತಾಯವಾದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಮಂದಿರದ ಗೋಪುರದ … Continued

ಪ್ರಧಾನಿ ಮೋದಿ ಭೇಟಿಯಾಗಿ ಐದು ಅಂಶಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ( ನವೆಂಬರ್‌ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ರೂ.ಗಳ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು … Continued

ದೆಹಲಿ ಸ್ಫೋಟ “ಘೋರ ಭಯೋತ್ಪಾದಕ ದಾಳಿ”: ಪ್ರಮುಖ ಭದ್ರತಾ ಸಭೆಯ ನಂತರ ಕೇಂದ್ರದ ಹೇಳಿಕೆ

ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭಯೋತ್ಪಾದಕ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿರುವವರ ಬಗ್ಗೆ ಕೇಂದ್ರ ಸಂಪುಟವು ಬುಧವಾರ ತೀವ್ರ ದುಃಖ ವ್ಯಕ್ತಪಡಿಸಿದೆ. ಈ ಘಟನೆಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಹ್ಯುಂಡೈ ಐ20 (Hyundai i20) ಕಾರಿನಲ್ಲಿ ಪ್ರಬಲ ಸ್ಫೋಟ ಸಂಭವಿಸಿ 12 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿದ್ದರು. ಈ ಸ್ಫೋಟವು … Continued

“ನಿಮ್ಮ ಚರ್ಮದ ಆರೈಕೆಯ ಗುಟ್ಟೇನು? ; ಭಾರತದ ವನಿತಾ ಕ್ರಿಕೆಟ್ ತಂಡದ ಆಟಗಾರ್ತಿ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರವೇನು ಗೊತ್ತೆ…?

ನವದೆಹಲಿ : ಐತಿಹಾಸಿಕ ಏಕದಿನ ವಿಶ್ವಕಪ್ ಗೆಲುವಿನ ನಂತರ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಭೇಟಿ ಮಾಡಿ ಶ್ಲಾಘಿಸಿದರು. ಸಂವಾದದ ಸಂದರ್ಭದಲ್ಲಿ ಅವರಿಗೆ ಒಂದು ಹಾಸ್ಯಭರಿತ ಪ್ರಶ್ನೆ ಎದುರಾಯಿತು. ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್ ಹರ್ಲೀನ್ ಡಿಯೋಲ್ ಅವರು ನಿಮ್ಮ ಚರ್ಮದ ಆರೈಕೆಯ (Skincare) ರಹಸ್ಯವೇನು? ಎಂದು … Continued