ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು
ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬುಧವಾರದ ನೀಡಿದ ಹೇಳಿಕೆ ವಿರುದ್ಧ ವಕೀಲರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿದ ಹೇಳಿಕೆಯು ಪ್ರಚೋದನಕಾರಿ ಮತ್ತು ಅಶಾಂತಿ ಪ್ರಚೋದಿಸುವ ಉದ್ದೇಶ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ಬ್ಯಾನರ್ಜಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಟ್ಟುಕೊಂಡು ಸುಪ್ರೀಂ ಕೋರ್ಟ್ನಲ್ಲಿ ವಕೀಲರಾಗಿರುವ … Continued