ಆರ್‌ ಎಸ್‌ ಎಸ್‌ ಭಾರತದ ತಾಲಿಬಾನ್ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ ಹೇಳಿಕೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ ( (RSS)ವು ಭಾರತದ ತಾಲಿಬಾನ್‌ ಇದ್ದಂತೆ. ದೇಶದಲ್ಲಿ ಶಾಂತಿ ಕದಡುತ್ತಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ ಆರೋಪಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ಶ್ಲಾಘಿಸಿದ ಒಂದು ದಿನದ … Continued

ಭಾರತದ ಮೇಲೆ ಅಮೆರಿಕ ಭಾರಿ ಸುಂಕ ವಿಧಿಸಿದ್ದರ ಬಗ್ಗೆ ಡೆಮಾಕ್ರಸಿ ಇನ್ಸ್ಟಿಟ್ಯೂಟ್ ಸಮೀಕ್ಷೆ ; ಅದರಲ್ಲಿ ಟ್ರಂಪಗೆ ಮಂಗಳಾರತಿ…!

ನವದೆಹಲಿ : ರಷ್ಯಾದಿಂದ ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಸುಂಕ ವಿಧಿಸಿದ್ದಕ್ಕೆ ಸಂಬಂಧಿಸಿದಂತೆ ಅಮೆರಿಕದ ಚಿಂತಕರ ಚಾವಡಿ (think tank) ಡೆಮಾಕ್ರಸಿ ಇನ್ಸ್ಟಿಟ್ಯೂಟ್ ಸಮೀಕ್ಷೆ ನಡೆಸಿದ್ದು ಅದರಲ್ಲಿ ಕಂಡುಬಂದ ಅಂಶಗಳನ್ನು ಬಿಡುಗಡೆ ಮಾಡಿದೆ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡಿದ್ದಕ್ಕೆ ಅಮೆರಿಕವು ಭಾರತದ ಮೇಲೆ ಸುಂಕ ವಿಧಿಸಬಾರದಿತ್ತು ಎಂದು ಅರ್ಧಕ್ಕಿಂತ … Continued

ಯಾವುದೇ ಬೆಲೆ ತೆತ್ತಾದ್ರೂ ನಾವು ನಮ್ಮ ರೈತರನ್ನು ರಕ್ಷಿಸ್ತೇವೆ ; ಟ್ರಂಪ್‌ಗೆ ಪ್ರಧಾನಿ ಮೋದಿಯಿಂದ ಕಠಿಣ ಸಂದೇಶ

ನವದೆಹಲಿ : ಏನೇ ಬೆಲೆ ತೆರಬೇಕಾದರೂ ಸಹ, ಭಾರತ ತನ್ನ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ರಷ್ಯಾದ ತೈಲ ಖರೀದಿಯನ್ನು ಮುಂದುವರೆಸಿದ್ದಕ್ಕಾಗಿ ಭಾರತದ ಮೇಲೆ ಶೇ. 50 ರಷ್ಟು ಸುಂಕ ವಿಧಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೇರ ಉತ್ತರ ಎಂದು ನೋಡಲಾಗುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continued

ಆಗಸ್ಟ್ 10ರಂದು ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ … Continued

ಮೋದಿ, ಆರ್‌ಎಸ್‌ಎಸ್‌ ನ ‘ಅವಹೇಳನಕಾರಿ’ ವ್ಯಂಗ್ಯಚಿತ್ರ : ಕಾರ್ಟೂನಿಸ್ಟ್‌ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್‌

ಭೋಪಾಲ :ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಇಂದೋರ್ ಮೂಲದ ವ್ಯಂಗ್ಯಚಿತ್ರಕಾರ ಹೇಮಂತ ಮಾಳವೀಯ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮಾಳವೀಯ ಅವರ ವ್ಯಂಗ್ಯಚಿತ್ರವು “ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯನ್ನು ಮೀರಿದೆ” ಎಂದು ಅದು ಹೇಳಿದೆ. ಮಾಳವೀಯ … Continued

ವೀಡಿಯೊ | 16 ಸೂರ್ಯಾಸ್ತಗಳು, 16 ಸೂರ್ಯೋದಯಗಳು..: ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ-ವೀಕ್ಷಿಸಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಸಿಯಮ್ -4 (ಆಕ್ಸ್ -4) ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಜೊತೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ್ದಾರೆ. ಆಕ್ಸಿಯಮ್ -4 ಮಿಷನ್‌ನ ಭಾಗವಾಗಿ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ … Continued

ಹಾರಲು ಅನುಮತಿ ಕೇಳಬೇಡಿ’…: ಮೋದಿ ಲೇಖನದ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಟೀಕೆಗಳ ನಂತ್ರ ಶಶಿ ತರೂರ ಮಾರ್ಮಿಕ ಪೋಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪಕ್ಷದ ನಾಯಕ ಶಶಿ ತರೂರ್ ಅವರನ್ನು ಟೀಕಿಸಿದ ಕೆಲವೇ ಗಂಟೆಗಳ ನಂತರ, ತಿರುವನಂತಪುರಂ ಸಂಸದ X ನಲ್ಲಿ ಮಾರ್ಮಿಕವಾದ ಪೋಸ್ಟ್ ಮಾಡಿದ್ದಾರೆ. ಇದು ಅವರ ಪಕ್ಷದ ಸಹೋದ್ಯೋಗಿಗಳ ವಾಗ್ದಾಳಿಗೆ ಉತ್ತರವಾಗಿ ಕಂಡುಬಂದಿದೆ. “ಹಾರಲು ಅನುಮತಿ ಕೇಳಬೇಡಿ. ರೆಕ್ಕೆಗಳು ನಿಮ್ಮವು. … Continued

‘ಟ್ರಂಪ್ ನನ್ನನ್ನು ಭೋಜನಕ್ಕೆ ಆಹ್ವಾನಿಸಿದರು, ಆದರೆ…’: ಒಡಿಶಾದಲ್ಲಿ, ಅಮೆರಿಕಕ್ಕೆ ಭೇಟಿ ನೀಡದಿರುವುದಕ್ಕೆ ಕಾರಣ ನೀಡಿದ ಪ್ರಧಾನಿ ಮೋದಿ

ಭುವನೇಶ್ವರ: “ಜಗನ್ನಾಥ ಮಹಾಪ್ರಭುಗಳ ಭೂಮಿಗೆ ಬರಲು” ಬಯಸಿದ್ದರಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಕ್ಕೆ ಭೇಟಿ ನೀಡುವ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಸರ್ಕಾರದ ಒಂದು ವರ್ಷದ ಸ್ಮರಣಾರ್ಥ ಭುವನೇಶ್ವರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಕೇವಲ ಎರಡು ದಿನಗಳ ಹಿಂದೆ, ನಾನು ಜಿ … Continued

ವೀಡಿಯೊ..| ಜಾಗ್ರೆಬ್‌ : ಭಾರತೀಯ ಉಡುಗೆ ತೊಟ್ಟು ಗಾಯತ್ರಿ ಮಂತ್ರ-ಸಂಸ್ಕೃತ ಶ್ಲೋಕದ ಮೂಲಕ ಮೋದಿಗೆ ಸ್ವಾಗತಕೋರಿದ ಕ್ರೊಯೇಷಿಯನ್ನರು…!

ಜಾಗ್ರೆಬ್‌: ಕೆನಡಾದ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ ಕ್ರೊಯೇಷಿಯಾದ ಜಾಗ್ರೆಬ್‌ಗೆ ಭೇಟಿ ನೀಡಿದ್ದಾರೆ. nIwiಬೆಳಸಿದ್ದಾರೆ. ಪ್ರಧಾನಿ ಮೋದಿಗೆ ಅಲ್ಲಿ ಆತ್ಮೀಯ ಸ್ವಾಗತ ದೊರೆಯಿತು. ಭಾರತೀಯ ಪ್ರಧಾನಿಯೊಬ್ಬರು ಈ ದೇಶಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಅವರು ಹೊಟೇಲಿಗೆ ಆಗಮಿಸಿದಾಗ ಪ್ರಧಾನಿ ಮೋದಿ ಅವರನ್ನು ವಂದೇ ಮಾತರಂ ” ಮತ್ತು ” … Continued

‘ನೀವು ಅತ್ಯುತ್ತಮ, ನಾನು ನಿಮ್ಮಂತಾಗಲು ಪ್ರಯತ್ನಿಸುತ್ತಿದ್ದೇನೆ’ : ಜಿ7ನಲ್ಲಿ ಪ್ರಧಾನಿ ಮೋದಿಗೆ ಹೇಳಿದ ಇಟಲಿ ಪ್ರಧಾನಿ ಮೆಲೋನಿ-ವೀಡಿಯೊ ವೈರಲ್‌

ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಭೇಟಿಯಾದರು. ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡಿದ ನಂತರ ಪ್ರಧಾನಿ ಮೋದಿ ಅವರು “ಇಟಲಿಯೊಂದಿಗಿನ ಭಾರತದ ಸ್ನೇಹವು ಮತ್ತಷ್ಟು ಬಲಗೊಳ್ಳುತ್ತದೆ” ಎಂದು ಹೇಳಿದರು. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ನಾಯಕರು ಭೇಟಿಯಾಗಿ ಪರಸ್ಪರ ಕೈಕುಲುಕುತ್ತ … Continued