ಬೆಂಗಳೂರು-ಮೈಸೂರು 10 ಪಥಗಳ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ ಮೋದಿ, ಮಂಡ್ಯದಲ್ಲಿ ಹೂಗಳ ಸುರಿಮಳೆಗೈದು ಭರ್ಜರಿ ಸ್ವಾಗತ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರ್ನಾಟಕಕ್ಕೆ ಮತ್ತೊಂದು ಭೇಟಿ ನೀಡಿದ್ದು, ಮಂಡ್ಯದಲ್ಲಿ 10 ಪಥಗಳ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಉದ್ಘಾಟಿಸಿದರು. ಜೊತೆಗೆ, ಮಂಡ್ಯದಲ್ಲಿ ಹಲವಾರು ಪ್ರಮುಖ ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಒಟ್ಟು 8,480 ಕೋಟಿ ರೂಪಾಯಿ ವೆಚ್ಚದಲ್ಲಿ 118 ಕಿಮೀ ಉದ್ದದ ಬೆಂಗಳೂರು-ಮೈಸೂರು ರಸ್ತೆ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ … Continued