ಇಂದು ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್​ ಮಾಡಿ ವೀರವನಿತೆ ಸ್ಮರಿಸಿದ ಪ್ರಧಾನಿ ಮೋದಿ

ಬೆಂಗಳೂರು: ಇಂದು ವೀರವನಿತೆ ಒನಕೆ ಓಬವ್ವ ಜಯಂತಿ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್​ ಮಾಡಿ ಒನಕೆ ಓಬವ್ವನ ಸ್ಮರಣೆ ಮಾಡಿದ್ದಾರೆ. 18ನೇ ಶತಮಾನದ ಚಿತ್ರದುರ್ಗದ ಪಾಳೆಗಾರ ವೀರ ಮದಕರಿ ನಾಯಕನ ಆಡಳಿತದಲ್ಲಿ ಚಿತ್ರದುರ್ಗ ಕೋಟೆಯ ಕಾವಲುಗಾರನಾಗಿದ್ದ ಕಹಳೆ ಮದ್ದಹನುಮಪ್ಪನ ಪತ್ನಿ ಒನಕೆ ಓಬವ್ವನ ಸಾಹಸ ಇತಿಹಾಸದಲ್ಲಿ ಸದಾ ಸ್ಮರಣೀಯ. ದಾಳಿ ಮಾಡಲು … Continued