ಇಂದು ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್ ಮಾಡಿ ವೀರವನಿತೆ ಸ್ಮರಿಸಿದ ಪ್ರಧಾನಿ ಮೋದಿ
ಬೆಂಗಳೂರು: ಇಂದು ವೀರವನಿತೆ ಒನಕೆ ಓಬವ್ವ ಜಯಂತಿ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿ ಒನಕೆ ಓಬವ್ವನ ಸ್ಮರಣೆ ಮಾಡಿದ್ದಾರೆ. 18ನೇ ಶತಮಾನದ ಚಿತ್ರದುರ್ಗದ ಪಾಳೆಗಾರ ವೀರ ಮದಕರಿ ನಾಯಕನ ಆಡಳಿತದಲ್ಲಿ ಚಿತ್ರದುರ್ಗ ಕೋಟೆಯ ಕಾವಲುಗಾರನಾಗಿದ್ದ ಕಹಳೆ ಮದ್ದಹನುಮಪ್ಪನ ಪತ್ನಿ ಒನಕೆ ಓಬವ್ವನ ಸಾಹಸ ಇತಿಹಾಸದಲ್ಲಿ ಸದಾ ಸ್ಮರಣೀಯ. ದಾಳಿ ಮಾಡಲು … Continued