ಬೆಂಗಳೂರು : ಪ್ರಧಾನಿ ಮೋದಿ ಸಂಚಾರದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ…!

ಬೆಂಗಳೂರು: ನಗರದ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಪ್ರಧಾನಿ ಮೋದಿ ತೆರಳುವ ಮಾರ್ಗದ ಬಳಿ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ವೀಡಿಯೊ…| ಮೋದಿ ಐತಿಹಾಸಿಕ ಸಾಧನೆ: ಅಸ್ಸಾಂನ ವಿಮಾನದ ತುರ್ತು ಭೂಸ್ಪರ್ಶ ಫೆಸಿಲಿಟಿಯಲ್ಲಿ ಲ್ಯಾಂಡ್‌ ಆದ ಪ್ರಧಾನಿ

ಮೊರಾನ್ (ಅಸ್ಸಾಂ): ಅಸ್ಸಾಂ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಈಶಾನ್ಯ ಭಾರತದ ಮೊದಲ ತುರ್ತು ಭೂಸ್ಪರ್ಶ ಸೌಲಭ್ಯಕ್ಕೆ (emergency landing facility) ‘C-130J’ ವಿಮಾನದ ಮೂಲಕ ಬಂದಿಳಿಯುವ ಮೂಲಕ ತಮ್ಮ ಒಂದು ದಿನದ ಪ್ರವಾಸವನ್ನು ಆರಂಭಿಸಿದರು. ಚಬುವಾ ವಾಯುನೆಲೆಯಿಂದ ಹೊರಟ ಪ್ರಧಾನಿಯವರು, ರಾಷ್ಟ್ರೀಯ ಹೆದ್ದಾರಿ-37ರ ಮೊರಾನ್ ಬೈಪಾಸ್‌ನಲ್ಲಿ … Continued

ಪಾಕಿಸ್ತಾನ, ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲಿನ ಕ್ಷಿಪಣಿ ದಾಳಿಗಳ ವೀಡಿಯೊ ಹಂಚಿಕೊಂಡ ಭಾರತೀಯ ಸೈನ್ಯ | ವೀಕ್ಷಿಸಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಇದು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಭಯೋತ್ಪಾದಕರ ತರಬೇತಿಗೆ ಬಳಸುತ್ತಿದ್ದ ಸ್ಥಳಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದೆ. ದಾಳಿಯ ನಂತರ, ಭಾರತೀಯ ಸೇನೆಯ ಅಧಿಕೃತ ಹ್ಯಾಂಡಲ್ … Continued

ವೀಡಿಯೊ..| ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಲು ಮುಂದಾದ ಬಿಹಾರ ಸಿಎಂ ನಿತೀಶಕುಮಾರ : ಮೋದಿ ಏನು ಮಾಡಿದ್ರು ನೋಡಿ

ದರ್ಭಾಂಗ : ಬಿಹಾರದ ದರ್ಭಾಂಗದಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಮುಂದಾಗಿರುವುದು ಕಂಡುಬಂದಿದೆ. ಬಿಹಾರ ಮುಖ್ಯಮಂತ್ರಿ ಪ್ರಧಾನಿ ಬಳಿಗೆ ಬರುತ್ತಿದ್ದಂತೆ ಅವರ ಪಾದ ಮುಟ್ಟಿ ಮುಂದಾಗುತ್ತಾರೆ. ಆದಾಗ್ಯೂ, ಪ್ರಧಾನಿ ಮೋದಿ ಅವರನ್ನು ನಡುವೆ ತಡೆಯುತ್ತಾರೆ, ನಂತರ ಅವರು ಅವರೊಂದಿಗೆ ಹಸ್ತಲಾಘವ ಮಾಡುತ್ತಾರೆ.ಈ ಕ್ಷಣದ … Continued

ಜಾತ್ಯತೀತ ನಾಗರಿಕ ಸಂಹಿತೆ ಕಾಲದ ಅಗತ್ಯ : ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ನವದೆಹಲಿ : ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯದ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವನ್ನು ವಿಭಜಿಸುವ ಕಾನೂನುಗಳಿಗೆ ಆಧುನಿಕ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. “ಸುಪ್ರೀಂಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪದೇ ಪದೇ ಚರ್ಚೆಗಳನ್ನು ನಡೆಸಿದೆ, ಆದೇಶಗಳನ್ನು ನೀಡಿದೆ, … Continued

ವಯನಾಡು ಭೂಕುಸಿತದಲ್ಲಿ 24 ಮಂದಿ ಸಾವು; ನಾಲ್ಕು ಗ್ರಾಮಗಳಲ್ಲಿ ನೂರಾರು ಮಂದಿ ಸಿಲುಕಿರುವ ಶಂಕೆ

ವಯನಾಡು : ಭಾರೀ ಮಳೆಯ ನಡುವೆ ಮಂಗಳವಾರ ಬೆಳಿಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿ ಕನಿಷ್ಠ 24 ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಸಿಲುಕಿರುವ ಆತಂಕವಿದೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಸೇನೆ ಸೇರಿದಂತೆ ಹಲವು ಏಜೆನ್ಸಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ … Continued

ಮೋದಿ ಸರ್ಕಾರ 3.0 : ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ -ಸಂಪೂರ್ಣ ಪಟ್ಟಿ ಇಲ್ಲಿದೆ..

ನವದೆಹಲಿ: ನವದೆಹಲಿ: ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ತಮ್ಮ ಸತತ ಮೂರನೇ ಇನ್ನಿಂಗ್ಸ್‌ ಅನ್ನು ಆರಂಭಿಸಿದ ಬೆನ್ನಲ್ಲೇ ನೂತನ ಸಂಪುಟ ಸಹೋದ್ಯೋಗಿಗಳಿಗೆ ಇಂದು (ಸೋಮವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಸಚಿವರ ತಂಡದಲ್ಲಿ 30 ಕ್ಯಾಬಿನೆಟ್ ಸಚಿವರು, ಐದು ಸ್ವತಂತ್ರ ಉಸ್ತುವಾರಿ ರಾಜ್ಯ ಸಚಿವರು ಮತ್ತು 36 ರಾಜ್ಯ ಸಚಿವರಿದ್ದಾರೆ. ಯಾರಿಗೆ ಯಾವ … Continued

ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಂದೇ ಭಾರತ್ ಲೋಕೋ ಪೈಲಟ್ ಗಳಾದ ಐಶ್ವರ್ಯ ಮೆನನ್, ಸುರೇಖಾ ಯಾದವಗೆ ಆಹ್ವಾನ..!

ನವದೆಹಲಿ : ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 8,000 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗುತ್ತಿದ್ದು, ದಕ್ಷಿಣ ರೈಲ್ವೇಯ ಚೆನ್ನೈ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್ ಮೆನನ್ ಹಾಗೂ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಕೂಡ ಪಾಲ್ಗೊಳ್ಳಲಿದ್ದಾರೆ … Continued

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿಗೆ ಪ್ರಚಂಡ ಗೆಲುವು ; ಸಿಎಂ ಆಗಿ ಚಂದ್ರಬಾಬು ನಾಯ್ಡು ; ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ಮೋದಿ

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಹಾಗೂ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ ನೇತೃತ್ವದ ಮೈತ್ರಿಕೂಟವು 175 ವಿಧಾನಸಭಾ ಕ್ಷೇತ್ರಗಳ ಪೈಕಿ 158 ಕ್ಷೇತ್ರಗಳಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಪ್ರಚಂಡ ಗೆಲುವಿನತ್ತ … Continued

ಜನರು 3ನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ, ಐತಿಹಾಸಿಕ ಕ್ಷಣ : ಚುನಾವಣಾ ಫಲಿತಾಂಶಗಳ ನಂತರ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸತತ ಮೂರನೇ ಗೆಲುವು ತಂದುಕೊಟ್ಟಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾರತದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. “ಜನರು ಸತತ ಮೂರನೇ ಬಾರಿಗೆ ಎನ್‌ಡಿಎಯಲ್ಲಿ ನಂಬಿಕೆ ಇಟ್ಟಿರುವುದು ಭಾರತದ ಇತಿಹಾಸದಲ್ಲಿ ಐತಿಹಾಸಿಕ ಸಾಧನೆಯಾಗಿದೆ” ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. “ಜನತಾ ಜನಾರ್ದನರ ಈ ಪ್ರೀತಿಗಾಗಿ ನಾನು ನಮಸ್ಕರಿಸುತ್ತೇನೆ ಮತ್ತು … Continued