ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಂದೇ ಭಾರತ್ ಲೋಕೋ ಪೈಲಟ್ ಗಳಾದ ಐಶ್ವರ್ಯ ಮೆನನ್, ಸುರೇಖಾ ಯಾದವಗೆ ಆಹ್ವಾನ..!

ನವದೆಹಲಿ : ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 8,000 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗುತ್ತಿದ್ದು, ದಕ್ಷಿಣ ರೈಲ್ವೇಯ ಚೆನ್ನೈ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್ ಮೆನನ್ ಹಾಗೂ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಕೂಡ ಪಾಲ್ಗೊಳ್ಳಲಿದ್ದಾರೆ … Continued

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿಗೆ ಪ್ರಚಂಡ ಗೆಲುವು ; ಸಿಎಂ ಆಗಿ ಚಂದ್ರಬಾಬು ನಾಯ್ಡು ; ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ಮೋದಿ

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಹಾಗೂ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ ನೇತೃತ್ವದ ಮೈತ್ರಿಕೂಟವು 175 ವಿಧಾನಸಭಾ ಕ್ಷೇತ್ರಗಳ ಪೈಕಿ 158 ಕ್ಷೇತ್ರಗಳಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಪ್ರಚಂಡ ಗೆಲುವಿನತ್ತ … Continued

ಜನರು 3ನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ, ಐತಿಹಾಸಿಕ ಕ್ಷಣ : ಚುನಾವಣಾ ಫಲಿತಾಂಶಗಳ ನಂತರ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸತತ ಮೂರನೇ ಗೆಲುವು ತಂದುಕೊಟ್ಟಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾರತದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. “ಜನರು ಸತತ ಮೂರನೇ ಬಾರಿಗೆ ಎನ್‌ಡಿಎಯಲ್ಲಿ ನಂಬಿಕೆ ಇಟ್ಟಿರುವುದು ಭಾರತದ ಇತಿಹಾಸದಲ್ಲಿ ಐತಿಹಾಸಿಕ ಸಾಧನೆಯಾಗಿದೆ” ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. “ಜನತಾ ಜನಾರ್ದನರ ಈ ಪ್ರೀತಿಗಾಗಿ ನಾನು ನಮಸ್ಕರಿಸುತ್ತೇನೆ ಮತ್ತು … Continued

ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ [ಫಾತಿಮಾ ಮತ್ತು ಭಾರತೀಯ … Continued

ಲೋಕಸಭೆ ಚುನಾವಣೆ : ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಾಣಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಾಣಸಿ ಕ್ಷೇತ್ರದಲ್ಲಿ ಜೂನ್ 1 ರಂದು ಲೋಕಸಭೆ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ … Continued

“ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ”: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟ ಇಂದಿರಾ ಗಾಂಧಿ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 1970 ರ ದಶಕದಲ್ಲಿ ಆಯಕಟ್ಟಿನ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು “ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು … Continued

ವೀಡಿಯೊ..| ವಿಶ್ವದ ಅತಿ ಉದ್ದದ ದ್ವಿಪಥ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ : ಈ ಸೆಲಾ ಸುರಂಗದ ಬಗ್ಗೆ ಐದು ಸಂಗತಿಗಳು

ಗುವಾಹತಿ : ಪ್ರಧಾನಿ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿಪಥ ಸುರಂಗವನ್ನು (ಸೆಲಾ ಸುರಂಗ) ಶನಿವಾರ (ಮಾರ್ಚ್‌ 9) ಉದ್ಘಾಟಿಸಿದರು. ಸುಮಾರು 825 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಲಾ ಸುರಂಗವು ಇಂಜಿನಿಯರಿಂಗ್ ಕೌಶಲ್ಯದ ಅದ್ಭುತವಾಗಿದೆ. ಇದು ಅರುಣಾಚಲ ಪ್ರದೇಶದ ಬಲಿಪರಾ-ಚರಿದುವಾರ್-ತವಾಂಗ್ ರಸ್ತೆಯಲ್ಲಿ ಸೆಲಾ ಪಾಸ್ ಮೂಲಕ ತವಾಂಗ್‌ಗೆ ಸಂಪರ್ಕ … Continued

ವೀಡಿಯೊ…| ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಆನೆ ಸಫಾರಿ ಮಾಡಿದ ಪ್ರಧಾನಿ ಮೋದಿ

ಕಾಜಿರಂಗ ಉದ್ಯಾನವನ(ಅಸ್ಸಾಂ); ಪ್ರಧಾನಿ ಮೋದಿ ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ 18,000 ಕೋಟಿ ರೂ.ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳನ್ನು ಅಸ್ಸಾಂ ಮತ್ತು ಕೇಂದ್ರ ಸರ್ಕಾರಗಳು ಕೈಗೊಳ್ಳುತ್ತಿವೆ. ಶನಿವಾರ ಬೆಳ್ಳಂಬೆಳಗ್ಗೆಯೇ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಿದ ಪ್ರಧಾನಿ … Continued

ಫೆಬ್ರವರಿ 14 ರಂದು ಯುಎಇನಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಿಂದ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಅಧಿಕೃತವಾಗಿ ಭೇಟಿ ನೀಡಲಿದ್ದಾರೆ, ಅವರು ಅಬುಧಾಬಿಯಲ್ಲಿ ದೇಶದ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 14 ರಂದು ಸ್ವಾಮಿ ಈಶ್ವರಚರಣದಾs ಮತ್ತು ಸ್ವಾಮಿ ಬ್ರಹ್ಮವಿಹಾರಿದಾs ಅವರ ನಿರ್ದೇಶನದ ಮೇರೆಗೆ ಪ್ರಧಾನಿ ಮೋದಿ ಅವರು … Continued

‘ನಾನು ಶ್ರೀರಾಮನ ಬಳಿ ಕ್ಷಮೆಯಾಚಿಸುತ್ತೇನೆ, ಯಾಕೆಂದರೆ…’ : ಅಯೋಧ್ಯೆ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ಮೋದಿ

ಅಯೋಧ್ಯಾ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜನವರಿ 22) ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಿದರು ಮತ್ತು ಮಂದಿರ ನಿರ್ಮಾಣವು “ಭಾರತೀಯ ಸಮಾಜದಲ್ಲಿ ತಾಳ್ಮೆ, ಶಾಂತಿ ಮತ್ತು ಸೌಹಾರ್ದತೆಯ ಸಂಕೇತ” ಎಂದು ಹೇಳಿದರು. ಇದು ಕೇವಲ ಒಂದು ಕ್ಷಣವಲ್ಲ ಎಂದ ಅವರು ಇದು ನಮ್ರತೆಯ ಗೆಲುವು. ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆಯನ್ನು ಪ್ರಧಾನಿ ಮೋದಿ … Continued