ಅಯೋಧ್ಯೆ ರಾಮ ಮಂದಿರ ಕುರಿತ ಆರು ಅಂಚೆಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜನವರಿ 18) ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳು ಮತ್ತು ವಿಶ್ವದಾದ್ಯಂತ ವಿವಿಧ ದೇಶಗಳು ಬಿಡುಗಡೆ ಮಾಡಿರುವ ಭಗವಾನ್ ರಾಮನಿಗೆ ಸಮರ್ಪಿತ ಅಂಚೆಚೀಟಿಗಳ ಪುಸ್ತಕವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು. ಅಂಚೆಚೀಟಿಗಳ ವಿನ್ಯಾಸದ ಅಂಶಗಳಲ್ಲಿ ರಾಮ ಮಂದಿರ, … Continued

ಅಯೋಧ್ಯಾ ರಾಮ ಮಂದಿರ : ಜನವರಿ 22 ರಂದು ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಯಾಗರಾಜ್‌ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. … Continued

ಲಕ್ಷದ್ವೀಪ ಹೊಗಳಿದ ಇಸ್ರೇಲ್‌ : ಉಪ್ಪು ನೀರು ಶುದ್ಧೀಕರಿಸುವ ಯೋಜನೆ ಕೆಲಸ ತಕ್ಷಣವೇ ಪ್ರಾರಂಭಿಸ್ತೇವೆ ಎಂದ ದೇಶ

ನವದೆಹಲಿ: ಕಳೆದ ವರ್ಷ ತನ್ನ ತಂಡವು ಸುಂದರವಾದ ದ್ವೀಪಸಮೂಹಕ್ಕೆ ಭೇಟಿ ನೀಡಿದ ನಂತರ ಲಕ್ಷದ್ವೀಪದಲ್ಲಿ ನಿರ್ಲವಣೀಕರಣ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಇಸ್ರೇಲ್ ಸೋಮವಾರ ಹೇಳಿದೆ. ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಯೋಜನೆಯ ಕೆಲಸವನ್ನು ತ್ವರಿತವಾಗಿ ಪ್ರಾರಂಭಿಸಲು ತನ್ನ ಉತ್ಸುಕತೆಯನ್ನು ವ್ಯಕ್ತಪಡಿಸಿತು. X ನಲ್ಲಿನ ಪೋಸ್ಟ್‌ನಲ್ಲಿ, ಇಸ್ರೇಲ್ ರಾಯಭಾರ ಕಚೇರಿಯು, “ಕಳೆದ ವರ್ಷ ನಾವು ನಿರ್ಲವಣೀಕರಣ … Continued

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ: ಕಾಂಗ್ರೆಸ್ ನಾಯಕ ಪವನ್‌ ಖೇರಾ ವಿರುದ್ಧದ ಪ್ರಕರಣ ರದ್ದತಿಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು … Continued

ವೀಡಿಯೊ | ಪ್ರಧಾನಿ ನಿವಾಸದ ಬಳಿ ಪಾದಚಾರಿ ಮಾರ್ಗದಲ್ಲಿ ʼಪದ್ಮಶ್ರೀʼ ಪ್ರಶಸ್ತಿ ಇಟ್ಟು ಹೋದ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಬಜರಂಗ ಪುನಿಯಾ

ನವದೆಹಲಿ: ಬ್ರಿಜ್ ಭೂಷಣ ಶರಣ್ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಕರ್ತವ್ಯ ಪಥದ ಪ್ರಧಾನಿ ನಿವಾಸದ ಸಮೀಪದ ಪಾದಚಾರಿ ಮಾರ್ಗದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಪದ್ಮಶ್ರೀಯನ್ನು ಕರ್ತವ್ಯ ಪಥದಲ್ಲಿ ತೊರೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪುನಿಯಾ, … Continued

ಡಬ್ಲ್ಯುಎಫ್‌ಐ ಅಧ್ಯಕ್ಷರ ಆಯ್ಕೆ ವಿರೋಧಿಸಿ ʼಪದ್ಮಶ್ರೀ ಪುರಸ್ಕಾರʼ ಹಿಂದಿರುಗಿಸಿದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ : ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನೂತನ ಮುಖ್ಯಸ್ಥರಾಗಿ ನಿರ್ಗಮಿತ ಮುಖ್ಯಸ್ಥ ಬ್ರಿಜ್ ಭೂಷಣ ಶರಣ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಅವರನ್ನು ಆಯ್ಕೆಯಾಗಿದ್ದರ ವಿರುದ್ಧ ಪ್ರತಿಭಟನೆಗಳ ಮಧ್ಯೆ ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಪ್ರಕಟಿಸಿದ್ದಾರೆ. ಭಾರತದ ಕುಸ್ತಿ ಒಕ್ಕೂಟ (WFI)ದ ಮುಖ್ಯಸ್ಥರಾಗಿ ಸಂಜಯ … Continued

‘ಭಾರತದ ಮೇಲೆ ಆಕ್ರಮಣ ಮಾಡಿ ಮೋದಿಯನ್ನು ಸರಪಳಿ ಹಾಕಿ ಬಂಧಿಸ್ತೇವೆ’: ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ | ವೀಡಿಯೊ ವೀಕ್ಷಿಸಿ

ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡುತ್ತಿರುವಾಗ, ಅದರ ಹಿರಿಯ ಸೇನಾಧಿಕಾರಿ ಇತ್ತೀಚೆಗೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಷ ಕಕ್ಕುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದ ಹಿರಿಯ ಸೇನಾಧಿಕಾರಿಯೊಬ್ಬರು ಗುಂಪನ್ನು ಉದ್ದೇಶಿಸಿ ಮಾತನಾಡುತ್ತಾ ಭಾರತವನ್ನು ವಶಪಡಿಸಿಕೊಳ್ಳುವುದು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಂಧಿಸಿ ಇಸ್ಲಾಮಿಕ್ ರಾಷ್ಟ್ರಕ್ಕೆ ಸರಪಳಿಯಲ್ಲಿ ಕರೆತರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.. ಅಷ್ಟೇ … Continued

ಪ್ರಧಾನಿ ಮೋದಿ ಒಳಗೊಂಡ ‘ಅಬಂಡನ್ಸ್ ಇನ್ ಮಿಲೆಟ್ಸ್’ ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ

ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಒಳಗೊಂಡಿರುವ ‘ಅಬಂಡೆನ್ಸ್ ಇನ್ ಮಿಲೆಟ್ಸ್’ ಎಂಬ ಹಾಡನ್ನು ‘ಅತ್ಯುತ್ತಮ ಜಾಗತಿಕ ಸಂಗೀತ ಪ್ರದರ್ಶನ’ ಅಡಿಯಲ್ಲಿ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲಾಗಿದೆ. ಫಾಲು (ಫಲ್ಗುಣಿ ಶಾ) ಮತ್ತು ಗೌರವ್ ಷಾ ಅವರ ಹಾಡು ಈ ವರ್ಷದ ಮಾರ್ಚ್‌ನಲ್ಲಿ ಜಾಗತಿಕ ರಾಗಿ (ಶ್ರೀ ಅನ್ನ) ಸಮ್ಮೇಳನವನ್ನು ಉದ್ಘಾಟಿಸುವಾಗ ಪ್ರಧಾನಿ ಮಾಡಿದ ಭಾಷಣದ ಭಾಗಗಳನ್ನು … Continued

‘ಅವರು ಬಹಳ ಬುದ್ಧಿವಂತ ವ್ಯಕ್ತಿ’: ಪ್ರಧಾನಿ ಮೋದಿ ನಾಯಕತ್ವ ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ ಹಾಗೂ ಪ್ರಧಾನಿ ಮೋದಿ ಅವರನ್ನು “ಅತ್ಯಂತ ಬುದ್ಧಿವಂತ ವ್ಯಕ್ತಿ” ಎಂದು ಬಣ್ಣಿಸಿದ್ದಾರೆ. ರಷ್ಯಾದ ಸುದ್ದಿ ಪ್ಲಾಟ್‌ಫಾರ್ಮ್, ಆರ್‌ಟಿ ನ್ಯೂಸ್ ಹಂಚಿಕೊಂಡ ವೀಡಿಯೊದಲ್ಲಿ, ಪ್ರಧಾನಿ ಮೋದಿಯವರ “ಮಾರ್ಗದರ್ಶನ” ಅಡಿಯಲ್ಲಿ ಭಾರತವು ಮಾಡಿದ ಮಹತ್ವದ ಪ್ರಗತಿಯ ಬಗ್ಗೆ ಪುತಿನ್ ಮಾತನಾಡಿದ್ದಾರೆ. ಸೋಚಿಯಲ್ಲಿ … Continued

ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಬ್ಸಿಡಿ 300 ರೂ.ಗೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದ ಬಡ ಮಹಿಳೆಯರಿಗೆ ನೀಡುವ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಸರ್ಕಾರ ಬುಧವಾರ (ಅಕ್ಟೋಬರ್ 4) ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್ ಹೇಳಿದ್ದಾರೆ. ಉಜ್ವಲಾ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್‌ಗೆ 703 ರೂ.ಗಳನ್ನು ಪಾವತಿಸುತ್ತಿದ್ದರು. ಮಾರುಕಟ್ಟೆ ಬೆಲೆ … Continued