ಕೇಂದ್ರ ಬಜೆಟ್‌ 2023: ವಿಶ್ವಕರ್ಮರಿಗೆ ವಿಶೇಷ ಯೋಜನೆ ಕೌಶಲ್ ಸಮ್ಮಾನ್ ಪ್ರಕಟ

ನವದೆಹಲಿ: ಬುಧವಾರ ಮಂಡಿಸಲಾದ ಕೇಂದ್ರ ಬಜೆಟ್‌ನಲ್ಲಿ ಭಾರತಾದ್ಯಂತ ನೂರಾರು ವರ್ಷಗಳಿಂದ ಕರಕುಶಲ ಕೆಲಸ, ವಸ್ತುಗಳ ತಯಾರಿಕೆಯಲ್ಲಿ ನಿಷ್ಣಾತರಾಗಿರುವ ವಿಶ್ವಕರ್ಮ ಜನಾಂಗದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಪಿಎಂ ವಿಕಾಸ್ ಅಡಿ ‘ಪ್ರಧಾನ ಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್’ ಯೋಜನೆ ಪ್ರಕಟಿಸಲಾಗಿದೆ, ಈ ಯೋಜನೆಯಡಿ ಫಲಾನುಭವಿಗಳು ಸಹಾಯಧನ, ಸಾಲ ಸೌಲಭ್ಯ, ತರಬೇತಿ, ಆಧುನಿಕ ಕೌಶಲ್ಯ ಅಳವಡಿಕೆಗೆ ಬೇಕಾದ … Continued