ಪ್ರಧಾನಿ ಮೋದಿ ರಸ್ತೆ ಮಾರ್ಗವಾಗಿ ಬರುತ್ತಿದ್ದಾರೆಂದು ನಮಗೆ ಮನವರಿಕೆ ಮಾಡಿದ್ದರೆ ರಸ್ತೆ ಖಾಲಿ ಮಾಡುತ್ತಿದ್ದೆವು: ರೈತ ಮುಖಂಡ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲನ್ನು ತನ್ನ ಕಾರ್ಯಕರ್ತರು ತಡೆದಿರುವುದನ್ನು ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಒಪ್ಪಿಕೊಂಡಿದೆ. ಈ ಕುರಿತು ಟೈಮ್ಸ್ ನೌ ಜೊತೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ಸುರ್ಜಿತ್ ಸಿಂಗ್ ಫೂಲ್ – ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಸರ್ಕಾರವು ಯಾವುದೇ ಸಮಿತಿ ರಚಿಸದ ಕಾರಣ 12-13 … Continued