ಪಶ್ಚಿಮ ಬಂಗಾಳಕ್ಕೆ ಕೊರೊನಾ ಲಸಿಕೆ ನೀಡುವಂತೆ ಪ್ರಧಾನಿಗೆ ಸಿಎಂ ಮಮತಾ ಮನವಿ
ವಿಧಾನಸಭೆ ಚುನಾವಣೆಗೆ ಮುಂಚೆ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಲಸಿಕೆ ಒದಗಿಸಬೇಕೆಂದು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಎಪ್ರಿಲ್-ಮೇ ತಿಂಗಳಿನಲ್ಲಿ ನಡೆಯುವ ಚುನಾವಣೆಯಲ್ಲಿ ಜನರು ಲಸಿಕೆಯಿಲ್ಲದೇ ಮತದಾನ ಕೇಂದ್ರಗಳಿಗೆ ಹೋಗಬೇಕಾಗುತ್ತದೆ. ಜನರ ಆರೋಗ್ಯ ಮತ್ತು ಯೋಗಕ್ಷೇಮದ ಹಿತದೃಷ್ಟಿಯಿಂದ ತಕ್ಷಣವೇ ಜನರಿಗೆ ಲಸಿಕೆ ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಆರೋಗ್ಯ ಕಾರ್ಯಕರ್ತರು ಮತ್ತು ಇತರ … Continued