ಅನ್ಬುಮಣಿ ಎಂಬ ಕಳೆ ತೆಗೆದುಹಾಕಲಾಗಿದೆ : ಮಗನನ್ನೇ ಪಿಎಂಕೆ ಪಕ್ಷದಿಂದ ಹೊರಹಾಕಿದ ಎಸ್‌.ರಾಮದಾಸ…!

ಚೆನ್ನೈ : ತಮಿಳುನಾಡಿನ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದಲ್ಲಿನ ಬಿಕ್ಕಟ್ಟಿನ ನಡುವೆ, ಪಕ್ಷದ ಸಂಸ್ಥಾಪಕ ಎಸ್. ರಾಮದಾಸ ಗುರುವಾರ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ…! ಹಾಗೂ ಪಿಎಂಕೆ ಕಾರ್ಯಕರ್ತರು ಅವರ ಜೊತೆಗಿನ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸುವಂತೆ ಸೂಚಿಸಿದ್ದಾರೆ. ರಾಮದಾಸ ಅವರು ಅನ್ಬುಮಣಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರು. “ಅನ್ಬುಮಣಿ … Continued

ತಮಿಳುನಾಡು ವಿಧಾನಸಭೆ ಚುನಾವಣೆ: ಎಐಎಡಿಎಂಕೆ-ಪಿಎಂಕೆ ಮಧ್ಯೆ ಸೀಟುಗಳ ಹೊಂದಾಣಿಕೆ

ತಮಿಳುನಾಡಿನ ಮುಂಬರುವ ವಿಧಾನಸಭಾ ಚುನಾವಣೆಗೆ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ)ಯು ಎಐಎಡಿಎಂಕೆ ವಿಧಾಸಬೆ ಸೀಟು ಹಂಚಿಕೆ ನಿಗದಿ ಮಾಡಿಕೊಂಡಿದೆ. ಪಿಎಂಕೆಗೆ ಒಟ್ಟಾರೆಯಾಗಿ 23 ಸ್ಥಾನಗಳನ್ನು ನೀಡಲಾಗಿದೆ. ಜಂಟಿ ಸಂಯೋಜಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಸಮ್ಮುಖದಲ್ಲಿ ಎಐಎಡಿಎಂಕೆ ಸಂಯೋಜಕ ಒ ಪನ್ನೀರಸೆಲ್ವಂ ಈ ಘೋಷಣೆ ಮಾಡಿದ್ದಾರೆ. ಪ್ರಕಟಣೆ ಮಾಡಿದಾಗ ಪಿಎಂಕೆ ಅಅನ್ಬುಮಣಿ ರಾಮದಾಸ್ ಸಹ ಹಾಜರಿದ್ದರು. … Continued